Latest

ಇದ್ದೂ ಇಲ್ಲದಂತಿರುವ ಶುದ್ದ ನೀರಿನ ಘಟಕ..!

ಕುಂದಗೋಳ; ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಲು ಸಲುವಾಗಿ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ, ನಿರ್ವಹಣೆ ಇಲ್ಲದೆ ಪಾಳು ಬಿದ್ದು ಸಲಕರಣೆಗಳನ್ನು ತುಕ್ಕು ಹಿಡಿಯಲು ಆರಂಭಿಸಿವೆ.

ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಸಿಲಾಗಿದ, ಶುದ್ದ ನೀರಿನ ಘಟಕದ ದುಸ್ಥಿತಿ ಇದು. ಈಗಾಗಲೇ ಗ್ರಾಮದಲ್ಲಿ ಒಂದು ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತಿದ್ದು, ಇನ್ನೊಂದು ಕಳೆದ ಒಂದೂವರೆ ವರ್ಷದಿಂದ ಹಾಗೆ ಪಾಳು ಬಿದ್ದಿದ್ದೆ ಅಂತೇ, ಇದು ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?

ಕುಬಿಹಾಳ ಗ್ರಾಮದಲ್ಲಿ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಸ್ಥಾಪಿಸಿದ್ದಾರೆ, ಆದರೆ ಅಧಿಕಾರಗಳ ಮಾತ್ರ ಸಮಸ್ಯೆಗಳ ಬಗ್ಗೆ ಗಮನ ಕೊಡದೆ ಜಾನ ಮೌನ ವಹಿಸಿ ಸುತ್ತಾರೆ ಅಂದರೆ ನಾಚಿಕೆಗೇಡಿನ ಸಂಗತಿ.

ಸರ್ಕಾರ ಲಕ್ಷ ಲಕ್ಷ ಹಣ ಮೂಲಭೂತ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಿದ್ದು. ಆದರೆ ಈ ಅಧಿಕಾರಿಗಳ ಬೇಜವಾಬ್ದಾರಿತನವೋ ಅಥವಾ ನಿರ್ಲಕ್ಷತನವೋ ಒಂದು ಗೊತ್ತಿಲ್ಲ.

ಒಟ್ಟಿನಲ್ಲಿ ಪಾಳು ಬಿದ್ದ ಶುದ್ದ ನೀರಿನ ಘಟಕ ದುರಸ್ಥಿ ಸರಿಪಡಿಸುತ್ತಾರೋ ಅಥಾವ ಇಲ್ಲೋ ಅಂತ ಕಾದು ನೋಡಬೇಕು?

ಈ ಬಗ್ಗೆ ಅಧಿಕಾರ ಬಳಿ ಪ್ರಶ್ನೆ ಮಾಡಿದಾಗ ಶುದ್ದ ನೀರಿನ ಘಟಕ ಸ್ಥಳಾಂತರಸಲಾಗುತ್ತದೆ. ಈಗಿರುವ ಘಟಕ ಎದುರುಗಡೆ ಹೊಸದಾಗಿ ನಿರ್ಮಾಣ ಮಾಡಿ ಸಲಕರಣೆಗಳನ್ನು ಖರೀದಿಸಿ ನಿರ್ಮಾಣ ಮಾಡುತ್ತೇವೆ ಎಂದು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಾಹಿತಿ ನೀಡಿದರು. ಹಾಗಾದರೆ ಈಗಿರುವ ಶುದ್ದ ನೀರಿನ ಘಟಕ ನಿರ್ವಹಣೆ ಮಾಡದೇ ಬೇಕಾ ಬಿಟ್ಟ ಖರ್ಚು ಮಾಡಲು ಸರಕಾರ ದುಡ್ಡು ಅಥವಾ ಕೊಳ್ಳೆ ಒಡೆದ ದುಡ್ಡಾ ಇವರುಗಳ ಮಾಡೋದು ನಿಜಕ್ಕೂ ದುರ್ಬಳಕೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡೋದು ಸರೀನಾ?

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

11 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

11 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

11 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

11 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

20 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

20 hours ago