Latest

ಇದ್ದೂ ಇಲ್ಲದಂತಿರುವ ಶುದ್ದ ನೀರಿನ ಘಟಕ..!

ಕುಂದಗೋಳ; ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಲು ಸಲುವಾಗಿ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ, ನಿರ್ವಹಣೆ ಇಲ್ಲದೆ ಪಾಳು ಬಿದ್ದು ಸಲಕರಣೆಗಳನ್ನು ತುಕ್ಕು ಹಿಡಿಯಲು ಆರಂಭಿಸಿವೆ.

ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಸಿಲಾಗಿದ, ಶುದ್ದ ನೀರಿನ ಘಟಕದ ದುಸ್ಥಿತಿ ಇದು. ಈಗಾಗಲೇ ಗ್ರಾಮದಲ್ಲಿ ಒಂದು ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತಿದ್ದು, ಇನ್ನೊಂದು ಕಳೆದ ಒಂದೂವರೆ ವರ್ಷದಿಂದ ಹಾಗೆ ಪಾಳು ಬಿದ್ದಿದ್ದೆ ಅಂತೇ, ಇದು ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?

ಕುಬಿಹಾಳ ಗ್ರಾಮದಲ್ಲಿ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಸ್ಥಾಪಿಸಿದ್ದಾರೆ, ಆದರೆ ಅಧಿಕಾರಗಳ ಮಾತ್ರ ಸಮಸ್ಯೆಗಳ ಬಗ್ಗೆ ಗಮನ ಕೊಡದೆ ಜಾನ ಮೌನ ವಹಿಸಿ ಸುತ್ತಾರೆ ಅಂದರೆ ನಾಚಿಕೆಗೇಡಿನ ಸಂಗತಿ.

ಸರ್ಕಾರ ಲಕ್ಷ ಲಕ್ಷ ಹಣ ಮೂಲಭೂತ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಿದ್ದು. ಆದರೆ ಈ ಅಧಿಕಾರಿಗಳ ಬೇಜವಾಬ್ದಾರಿತನವೋ ಅಥವಾ ನಿರ್ಲಕ್ಷತನವೋ ಒಂದು ಗೊತ್ತಿಲ್ಲ.

ಒಟ್ಟಿನಲ್ಲಿ ಪಾಳು ಬಿದ್ದ ಶುದ್ದ ನೀರಿನ ಘಟಕ ದುರಸ್ಥಿ ಸರಿಪಡಿಸುತ್ತಾರೋ ಅಥಾವ ಇಲ್ಲೋ ಅಂತ ಕಾದು ನೋಡಬೇಕು?

ಈ ಬಗ್ಗೆ ಅಧಿಕಾರ ಬಳಿ ಪ್ರಶ್ನೆ ಮಾಡಿದಾಗ ಶುದ್ದ ನೀರಿನ ಘಟಕ ಸ್ಥಳಾಂತರಸಲಾಗುತ್ತದೆ. ಈಗಿರುವ ಘಟಕ ಎದುರುಗಡೆ ಹೊಸದಾಗಿ ನಿರ್ಮಾಣ ಮಾಡಿ ಸಲಕರಣೆಗಳನ್ನು ಖರೀದಿಸಿ ನಿರ್ಮಾಣ ಮಾಡುತ್ತೇವೆ ಎಂದು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಾಹಿತಿ ನೀಡಿದರು. ಹಾಗಾದರೆ ಈಗಿರುವ ಶುದ್ದ ನೀರಿನ ಘಟಕ ನಿರ್ವಹಣೆ ಮಾಡದೇ ಬೇಕಾ ಬಿಟ್ಟ ಖರ್ಚು ಮಾಡಲು ಸರಕಾರ ದುಡ್ಡು ಅಥವಾ ಕೊಳ್ಳೆ ಒಡೆದ ದುಡ್ಡಾ ಇವರುಗಳ ಮಾಡೋದು ನಿಜಕ್ಕೂ ದುರ್ಬಳಕೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡೋದು ಸರೀನಾ?

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

49 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

53 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

20 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago