Corruption

ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು

ಕುಂದಗೋಳ: ಸರಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಅಧಿಸೂಚನೆ ಹೊರಡಿಸುತ್ತೇ. ಅದರಂತೆ ಸರ್ಕಾರ ಕಟ್ಟಡದ ರಕ್ಷಣೆಗೆ ಅಂತ ಯೋಜನೆ ರೂಪಿಸಿ ಸರಕಾರ ಹಣ ಬಿಡುಗಡೆಗೂಳಸಿದೆ. ಆದರೆ ಇಲ್ಲೋಂದು ಕಟ್ಟಡದ ಕಂಪೌಂಡ್ ನಿರ್ಮಿಸಲು 5 ಲಕ್ಷ ರೂಪಾಯಿ ವ್ಯಯ ಮಾಡಿದ್ದು ಸದ್ಯ ಬಿರುಕು ಬಿಟ್ಟಿದೆ.
ಅದು ಯಾವುದು ಅಂತೀರಾ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ . ದಿನನಿತ್ಯ ಒಂದಿಲ್ಲೊಂದು ರೈತರ ಸಲಕರಣೆಗಳು ಖರೀದಿಸಲು ಈ ರೈತ ಸಂಪರ್ಕ ಕೇಂದ್ರಕ್ಕೆ ಬರುವುದು ಸರ್ವೇ ಸಾಮಾನ್ಯ. ಅದರಂತೆ ಕುಂದಗೋಳ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ನಿರ್ಮಿಸಿಲಾಗಿದ ರೈತ ಸಂಪರ್ಕ ಕೇಂದ್ರ ಸುತ್ತಲೂ ಕಂಪೌಂಡ್ ನಿರ್ಮಿಸಿದ್ದು, ಬಿರುಕು ಬಿಟ್ಟ ಘಟನೆ ಕುಂದಗೋಳ ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ಮಟ್ಟಕ್ಕೆ ಕಾರಣವಾಗಿದೆ.
ಬರೋಬ್ಬರಿ ಎರಡು ವರ್ಷಗಳ ಕಳೆದು ಕಾಮಗಾರಿ ಮುಕ್ತಾಯಗೂಂಡಿದ್ದು ಆದರೆ ಬಿರುಕು ಬಿಟ್ಟಿದ್ದು ಕಳೆಪ ಕಾಮಗಾರಿ ಹಿಡಿದ ಕೈಗನ್ನಡಂತಯಾಗಿದೆ. ಕಟ್ಟಡದ ಒಳಗೆ ಹಾವು ಪ್ರಾಣಿಗಳು ಇನ್ನಾವುದೇ ಒಳಗೆ ಬರಬಾರದೆಂದು ಕಟ್ಟಡದ ರಕ್ಷಣೆಗೆ ಅಂತ ಕಂಪೌಂಡ್ ನಿರ್ಮಾಣ ಮಾಡಿದ್ದು. ಇದು ಅಧಿಕಾರಿಗಳ ಬೇಜವಾಬ್ದಾರಿತನ ಅನ್ನುವುದ ಸ್ಪಷ್ಟವಾಗಿ ಗೋಚರಿಸುತ್ತದೆ. ಅಂತ ನಾವು ಹೇಳ್ತಾ ಇಲ್ಲ ಇಲ್ಲಿ ಜನ ಹೇಳ್ತಾ ಇದರೆ ನೋಡಿ.

ಒಟ್ಟಿನಲ್ಲಿ ಸರಕಾರಕ್ಕೆ ಇದೊಂದು ಬೊಕ್ಕಸಕ್ಕೆ ಕಾರಣವಾಗಿದೆ ಈಗೇ ಬೇಕಾಬಿಟ್ಟಿ ಮನಬಂದಂತೆ ನಿರ್ಮಿಸಿ ಜನರ ತೆರಿಗೆ ಹಣಕ್ಕೆ ಕತ್ತಿರಿ ಹಾಕಿ ಅಧಿಕಾರಿಗಳು ಮಾತ್ರ ತಮ್ಮ ಕಛೇರಿಯಲ್ಲಿ ಕೂತ್ತು ಕಾಮಗಾರಿ ಪರಿಶೀಲನೆ ಮಾಡದೆ ಅನುಮೋದನೆ ನೀಡಿದ್ದು ವಿಪರ್ಯಾಸ ಸಂಗತಿ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago