Corruption

ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು

ಕುಂದಗೋಳ: ಸರಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಅಧಿಸೂಚನೆ ಹೊರಡಿಸುತ್ತೇ. ಅದರಂತೆ ಸರ್ಕಾರ ಕಟ್ಟಡದ ರಕ್ಷಣೆಗೆ ಅಂತ ಯೋಜನೆ ರೂಪಿಸಿ ಸರಕಾರ ಹಣ ಬಿಡುಗಡೆಗೂಳಸಿದೆ. ಆದರೆ ಇಲ್ಲೋಂದು ಕಟ್ಟಡದ ಕಂಪೌಂಡ್ ನಿರ್ಮಿಸಲು 5 ಲಕ್ಷ ರೂಪಾಯಿ ವ್ಯಯ ಮಾಡಿದ್ದು ಸದ್ಯ ಬಿರುಕು ಬಿಟ್ಟಿದೆ.
ಅದು ಯಾವುದು ಅಂತೀರಾ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ . ದಿನನಿತ್ಯ ಒಂದಿಲ್ಲೊಂದು ರೈತರ ಸಲಕರಣೆಗಳು ಖರೀದಿಸಲು ಈ ರೈತ ಸಂಪರ್ಕ ಕೇಂದ್ರಕ್ಕೆ ಬರುವುದು ಸರ್ವೇ ಸಾಮಾನ್ಯ. ಅದರಂತೆ ಕುಂದಗೋಳ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ನಿರ್ಮಿಸಿಲಾಗಿದ ರೈತ ಸಂಪರ್ಕ ಕೇಂದ್ರ ಸುತ್ತಲೂ ಕಂಪೌಂಡ್ ನಿರ್ಮಿಸಿದ್ದು, ಬಿರುಕು ಬಿಟ್ಟ ಘಟನೆ ಕುಂದಗೋಳ ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ಮಟ್ಟಕ್ಕೆ ಕಾರಣವಾಗಿದೆ.
ಬರೋಬ್ಬರಿ ಎರಡು ವರ್ಷಗಳ ಕಳೆದು ಕಾಮಗಾರಿ ಮುಕ್ತಾಯಗೂಂಡಿದ್ದು ಆದರೆ ಬಿರುಕು ಬಿಟ್ಟಿದ್ದು ಕಳೆಪ ಕಾಮಗಾರಿ ಹಿಡಿದ ಕೈಗನ್ನಡಂತಯಾಗಿದೆ. ಕಟ್ಟಡದ ಒಳಗೆ ಹಾವು ಪ್ರಾಣಿಗಳು ಇನ್ನಾವುದೇ ಒಳಗೆ ಬರಬಾರದೆಂದು ಕಟ್ಟಡದ ರಕ್ಷಣೆಗೆ ಅಂತ ಕಂಪೌಂಡ್ ನಿರ್ಮಾಣ ಮಾಡಿದ್ದು. ಇದು ಅಧಿಕಾರಿಗಳ ಬೇಜವಾಬ್ದಾರಿತನ ಅನ್ನುವುದ ಸ್ಪಷ್ಟವಾಗಿ ಗೋಚರಿಸುತ್ತದೆ. ಅಂತ ನಾವು ಹೇಳ್ತಾ ಇಲ್ಲ ಇಲ್ಲಿ ಜನ ಹೇಳ್ತಾ ಇದರೆ ನೋಡಿ.

ಒಟ್ಟಿನಲ್ಲಿ ಸರಕಾರಕ್ಕೆ ಇದೊಂದು ಬೊಕ್ಕಸಕ್ಕೆ ಕಾರಣವಾಗಿದೆ ಈಗೇ ಬೇಕಾಬಿಟ್ಟಿ ಮನಬಂದಂತೆ ನಿರ್ಮಿಸಿ ಜನರ ತೆರಿಗೆ ಹಣಕ್ಕೆ ಕತ್ತಿರಿ ಹಾಕಿ ಅಧಿಕಾರಿಗಳು ಮಾತ್ರ ತಮ್ಮ ಕಛೇರಿಯಲ್ಲಿ ಕೂತ್ತು ಕಾಮಗಾರಿ ಪರಿಶೀಲನೆ ಮಾಡದೆ ಅನುಮೋದನೆ ನೀಡಿದ್ದು ವಿಪರ್ಯಾಸ ಸಂಗತಿ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

15 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

16 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

16 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

18 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

19 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

22 hours ago