Corruption

ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು

ಕುಂದಗೋಳ: ಸರಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಅಧಿಸೂಚನೆ ಹೊರಡಿಸುತ್ತೇ. ಅದರಂತೆ ಸರ್ಕಾರ ಕಟ್ಟಡದ ರಕ್ಷಣೆಗೆ ಅಂತ ಯೋಜನೆ ರೂಪಿಸಿ ಸರಕಾರ ಹಣ ಬಿಡುಗಡೆಗೂಳಸಿದೆ. ಆದರೆ ಇಲ್ಲೋಂದು ಕಟ್ಟಡದ ಕಂಪೌಂಡ್ ನಿರ್ಮಿಸಲು 5 ಲಕ್ಷ ರೂಪಾಯಿ ವ್ಯಯ ಮಾಡಿದ್ದು ಸದ್ಯ ಬಿರುಕು ಬಿಟ್ಟಿದೆ.
ಅದು ಯಾವುದು ಅಂತೀರಾ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ . ದಿನನಿತ್ಯ ಒಂದಿಲ್ಲೊಂದು ರೈತರ ಸಲಕರಣೆಗಳು ಖರೀದಿಸಲು ಈ ರೈತ ಸಂಪರ್ಕ ಕೇಂದ್ರಕ್ಕೆ ಬರುವುದು ಸರ್ವೇ ಸಾಮಾನ್ಯ. ಅದರಂತೆ ಕುಂದಗೋಳ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ನಿರ್ಮಿಸಿಲಾಗಿದ ರೈತ ಸಂಪರ್ಕ ಕೇಂದ್ರ ಸುತ್ತಲೂ ಕಂಪೌಂಡ್ ನಿರ್ಮಿಸಿದ್ದು, ಬಿರುಕು ಬಿಟ್ಟ ಘಟನೆ ಕುಂದಗೋಳ ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ಮಟ್ಟಕ್ಕೆ ಕಾರಣವಾಗಿದೆ.
ಬರೋಬ್ಬರಿ ಎರಡು ವರ್ಷಗಳ ಕಳೆದು ಕಾಮಗಾರಿ ಮುಕ್ತಾಯಗೂಂಡಿದ್ದು ಆದರೆ ಬಿರುಕು ಬಿಟ್ಟಿದ್ದು ಕಳೆಪ ಕಾಮಗಾರಿ ಹಿಡಿದ ಕೈಗನ್ನಡಂತಯಾಗಿದೆ. ಕಟ್ಟಡದ ಒಳಗೆ ಹಾವು ಪ್ರಾಣಿಗಳು ಇನ್ನಾವುದೇ ಒಳಗೆ ಬರಬಾರದೆಂದು ಕಟ್ಟಡದ ರಕ್ಷಣೆಗೆ ಅಂತ ಕಂಪೌಂಡ್ ನಿರ್ಮಾಣ ಮಾಡಿದ್ದು. ಇದು ಅಧಿಕಾರಿಗಳ ಬೇಜವಾಬ್ದಾರಿತನ ಅನ್ನುವುದ ಸ್ಪಷ್ಟವಾಗಿ ಗೋಚರಿಸುತ್ತದೆ. ಅಂತ ನಾವು ಹೇಳ್ತಾ ಇಲ್ಲ ಇಲ್ಲಿ ಜನ ಹೇಳ್ತಾ ಇದರೆ ನೋಡಿ.

ಒಟ್ಟಿನಲ್ಲಿ ಸರಕಾರಕ್ಕೆ ಇದೊಂದು ಬೊಕ್ಕಸಕ್ಕೆ ಕಾರಣವಾಗಿದೆ ಈಗೇ ಬೇಕಾಬಿಟ್ಟಿ ಮನಬಂದಂತೆ ನಿರ್ಮಿಸಿ ಜನರ ತೆರಿಗೆ ಹಣಕ್ಕೆ ಕತ್ತಿರಿ ಹಾಕಿ ಅಧಿಕಾರಿಗಳು ಮಾತ್ರ ತಮ್ಮ ಕಛೇರಿಯಲ್ಲಿ ಕೂತ್ತು ಕಾಮಗಾರಿ ಪರಿಶೀಲನೆ ಮಾಡದೆ ಅನುಮೋದನೆ ನೀಡಿದ್ದು ವಿಪರ್ಯಾಸ ಸಂಗತಿ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago