Corruption

ಬರೋಬ್ಬರಿ ಐದು ಲಕ್ಷದಲ್ಲಿ ನಿರ್ಮಿಸಿದ ಕಂಪೌಂಡ್, 2 ವರ್ಷದಲ್ಲಿ ಬಿರುಕು

ಕುಂದಗೋಳ: ಸರಕಾರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಅಧಿಸೂಚನೆ ಹೊರಡಿಸುತ್ತೇ. ಅದರಂತೆ ಸರ್ಕಾರ ಕಟ್ಟಡದ ರಕ್ಷಣೆಗೆ ಅಂತ ಯೋಜನೆ ರೂಪಿಸಿ ಸರಕಾರ ಹಣ ಬಿಡುಗಡೆಗೂಳಸಿದೆ. ಆದರೆ ಇಲ್ಲೋಂದು ಕಟ್ಟಡದ ಕಂಪೌಂಡ್ ನಿರ್ಮಿಸಲು 5 ಲಕ್ಷ ರೂಪಾಯಿ ವ್ಯಯ ಮಾಡಿದ್ದು ಸದ್ಯ ಬಿರುಕು ಬಿಟ್ಟಿದೆ.
ಅದು ಯಾವುದು ಅಂತೀರಾ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ . ದಿನನಿತ್ಯ ಒಂದಿಲ್ಲೊಂದು ರೈತರ ಸಲಕರಣೆಗಳು ಖರೀದಿಸಲು ಈ ರೈತ ಸಂಪರ್ಕ ಕೇಂದ್ರಕ್ಕೆ ಬರುವುದು ಸರ್ವೇ ಸಾಮಾನ್ಯ. ಅದರಂತೆ ಕುಂದಗೋಳ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಡಿಯಲ್ಲಿ ನಿರ್ಮಿಸಿಲಾಗಿದ ರೈತ ಸಂಪರ್ಕ ಕೇಂದ್ರ ಸುತ್ತಲೂ ಕಂಪೌಂಡ್ ನಿರ್ಮಿಸಿದ್ದು, ಬಿರುಕು ಬಿಟ್ಟ ಘಟನೆ ಕುಂದಗೋಳ ರೈತ ಸಂಪರ್ಕ ಕೇಂದ್ರದಲ್ಲಿ ಕಳಪೆ ಮಟ್ಟಕ್ಕೆ ಕಾರಣವಾಗಿದೆ.
ಬರೋಬ್ಬರಿ ಎರಡು ವರ್ಷಗಳ ಕಳೆದು ಕಾಮಗಾರಿ ಮುಕ್ತಾಯಗೂಂಡಿದ್ದು ಆದರೆ ಬಿರುಕು ಬಿಟ್ಟಿದ್ದು ಕಳೆಪ ಕಾಮಗಾರಿ ಹಿಡಿದ ಕೈಗನ್ನಡಂತಯಾಗಿದೆ. ಕಟ್ಟಡದ ಒಳಗೆ ಹಾವು ಪ್ರಾಣಿಗಳು ಇನ್ನಾವುದೇ ಒಳಗೆ ಬರಬಾರದೆಂದು ಕಟ್ಟಡದ ರಕ್ಷಣೆಗೆ ಅಂತ ಕಂಪೌಂಡ್ ನಿರ್ಮಾಣ ಮಾಡಿದ್ದು. ಇದು ಅಧಿಕಾರಿಗಳ ಬೇಜವಾಬ್ದಾರಿತನ ಅನ್ನುವುದ ಸ್ಪಷ್ಟವಾಗಿ ಗೋಚರಿಸುತ್ತದೆ. ಅಂತ ನಾವು ಹೇಳ್ತಾ ಇಲ್ಲ ಇಲ್ಲಿ ಜನ ಹೇಳ್ತಾ ಇದರೆ ನೋಡಿ.

ಒಟ್ಟಿನಲ್ಲಿ ಸರಕಾರಕ್ಕೆ ಇದೊಂದು ಬೊಕ್ಕಸಕ್ಕೆ ಕಾರಣವಾಗಿದೆ ಈಗೇ ಬೇಕಾಬಿಟ್ಟಿ ಮನಬಂದಂತೆ ನಿರ್ಮಿಸಿ ಜನರ ತೆರಿಗೆ ಹಣಕ್ಕೆ ಕತ್ತಿರಿ ಹಾಕಿ ಅಧಿಕಾರಿಗಳು ಮಾತ್ರ ತಮ್ಮ ಕಛೇರಿಯಲ್ಲಿ ಕೂತ್ತು ಕಾಮಗಾರಿ ಪರಿಶೀಲನೆ ಮಾಡದೆ ಅನುಮೋದನೆ ನೀಡಿದ್ದು ವಿಪರ್ಯಾಸ ಸಂಗತಿ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago