Latest

ಚಿಕ್ಕಪ್ಪನನ್ನು ಪ್ರೀತಿಸಿ ಮದುವೆಯಾದ ಮಗಳು!

ಪ್ರೀತಿಗೆ ಕಣ್ಣಿಲ್ಲ ಜಾತಿ ಇಲ್ಲ. ಧರ್ಮ ಇಲ್ಲ ವಯಸ್ಸಿನ ಅಂತರವಿಲ್ಲ ಎಂದು ಹೇಳಿ ಅಂತರ್ ಜಾತಿ ವಿವಾಹಗಳು ಮಾಡಿಕೊಳ್ಳುತ್ತಾರೆ ಆದರೆ ಪ್ರೀತಿಗೆ ಸಂಬಂಧವೇ ಇಲ್ಲ ಎನ್ನುವಂತೆ ತನ್ನ ಮಗಳನ್ನೇ ಮದುವೆಯಾಗಿದ್ದಾನೆ.
ಉತ್ರರಪ್ರದೇಶದ ಜೌನ್ ಪುರ್ ಜಿಲ್ಲೆಯ ತಾಜಿದ್ದಿನ್ ಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೆ ಮದುವೆಯಾಗಿರುವ ಘಟನೆಯೊಂದು ನಡೆದಿದೆ ಇದಕ್ಕೆ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಶುಭಂ ಎನ್ನುವ ವ್ಯಕ್ತಿ ರಿಯಾ ಎನ್ನುವ ಯುವತಿಯನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ಮಂದಿರದಲ್ಲಿ ಮದುವೆಯಾಗಿದ್ದಾನೆ. ಇವರಿಬ್ಬರು ಸಂಬಂಧದಲ್ಲಿ ತಂದೆ ಮಗಳು ಆಗಬೇಕು
ರಿಯಾ ಎನ್ನುವ ಯುವತಿ ಶುಭಂ ಎನ್ನುವ ಯುವಕನ ಸ್ವಂತ ಅಣ್ಣನ ಮಗಳು. ಮೊದಲು ಇವರು ವಿವಾಹಕ್ಕೆ ಮನೆಯವರಿಂದಲೂ ವಿರೋದ ವ್ಯಕ್ತಪಡಿಸಿದ್ದರು ಆದರೆ ಅವರಿಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ ಮದುವೆ ಮಾಡಿಕೊಳ್ಳಲು ನಿರ್ದರಿಸಿದ್ದೇವೆ ಎಂಬ ಗಟ್ಟಿ ನಿರ್ಧಾರವನ್ನು ತಿಳಿಸದ ನಂತರ ಮನೆಯವರ ಒಪ್ಪಿಗೆ ಮೆರೆಗೆ ಕುಟುಂಬದ ಸಮ್ಮುಖದಲ್ಲಿ ವಿವಾಹವಾದರು.ಆದರೆ ಇದಕ್ಕೆ ಗ್ರಾಮಸ್ಥರಿಂದ ವಿರೋಧ ಉಂಟಾಗಿದೆ.
ಈ ಮದುವೆಗೆ ಆ ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ, ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago