Latest

ಚಿಕ್ಕಪ್ಪನನ್ನು ಪ್ರೀತಿಸಿ ಮದುವೆಯಾದ ಮಗಳು!

ಪ್ರೀತಿಗೆ ಕಣ್ಣಿಲ್ಲ ಜಾತಿ ಇಲ್ಲ. ಧರ್ಮ ಇಲ್ಲ ವಯಸ್ಸಿನ ಅಂತರವಿಲ್ಲ ಎಂದು ಹೇಳಿ ಅಂತರ್ ಜಾತಿ ವಿವಾಹಗಳು ಮಾಡಿಕೊಳ್ಳುತ್ತಾರೆ ಆದರೆ ಪ್ರೀತಿಗೆ ಸಂಬಂಧವೇ ಇಲ್ಲ ಎನ್ನುವಂತೆ ತನ್ನ ಮಗಳನ್ನೇ ಮದುವೆಯಾಗಿದ್ದಾನೆ.
ಉತ್ರರಪ್ರದೇಶದ ಜೌನ್ ಪುರ್ ಜಿಲ್ಲೆಯ ತಾಜಿದ್ದಿನ್ ಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೆ ಮದುವೆಯಾಗಿರುವ ಘಟನೆಯೊಂದು ನಡೆದಿದೆ ಇದಕ್ಕೆ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಶುಭಂ ಎನ್ನುವ ವ್ಯಕ್ತಿ ರಿಯಾ ಎನ್ನುವ ಯುವತಿಯನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ಮಂದಿರದಲ್ಲಿ ಮದುವೆಯಾಗಿದ್ದಾನೆ. ಇವರಿಬ್ಬರು ಸಂಬಂಧದಲ್ಲಿ ತಂದೆ ಮಗಳು ಆಗಬೇಕು
ರಿಯಾ ಎನ್ನುವ ಯುವತಿ ಶುಭಂ ಎನ್ನುವ ಯುವಕನ ಸ್ವಂತ ಅಣ್ಣನ ಮಗಳು. ಮೊದಲು ಇವರು ವಿವಾಹಕ್ಕೆ ಮನೆಯವರಿಂದಲೂ ವಿರೋದ ವ್ಯಕ್ತಪಡಿಸಿದ್ದರು ಆದರೆ ಅವರಿಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ ಮದುವೆ ಮಾಡಿಕೊಳ್ಳಲು ನಿರ್ದರಿಸಿದ್ದೇವೆ ಎಂಬ ಗಟ್ಟಿ ನಿರ್ಧಾರವನ್ನು ತಿಳಿಸದ ನಂತರ ಮನೆಯವರ ಒಪ್ಪಿಗೆ ಮೆರೆಗೆ ಕುಟುಂಬದ ಸಮ್ಮುಖದಲ್ಲಿ ವಿವಾಹವಾದರು.ಆದರೆ ಇದಕ್ಕೆ ಗ್ರಾಮಸ್ಥರಿಂದ ವಿರೋಧ ಉಂಟಾಗಿದೆ.
ಈ ಮದುವೆಗೆ ಆ ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ, ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

21 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

22 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago