Latest

ಚಿಕ್ಕಪ್ಪನನ್ನು ಪ್ರೀತಿಸಿ ಮದುವೆಯಾದ ಮಗಳು!

ಪ್ರೀತಿಗೆ ಕಣ್ಣಿಲ್ಲ ಜಾತಿ ಇಲ್ಲ. ಧರ್ಮ ಇಲ್ಲ ವಯಸ್ಸಿನ ಅಂತರವಿಲ್ಲ ಎಂದು ಹೇಳಿ ಅಂತರ್ ಜಾತಿ ವಿವಾಹಗಳು ಮಾಡಿಕೊಳ್ಳುತ್ತಾರೆ ಆದರೆ ಪ್ರೀತಿಗೆ ಸಂಬಂಧವೇ ಇಲ್ಲ ಎನ್ನುವಂತೆ ತನ್ನ ಮಗಳನ್ನೇ ಮದುವೆಯಾಗಿದ್ದಾನೆ.
ಉತ್ರರಪ್ರದೇಶದ ಜೌನ್ ಪುರ್ ಜಿಲ್ಲೆಯ ತಾಜಿದ್ದಿನ್ ಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಅಣ್ಣನ ಮಗಳನ್ನೆ ಮದುವೆಯಾಗಿರುವ ಘಟನೆಯೊಂದು ನಡೆದಿದೆ ಇದಕ್ಕೆ ಗ್ರಾಮಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಶುಭಂ ಎನ್ನುವ ವ್ಯಕ್ತಿ ರಿಯಾ ಎನ್ನುವ ಯುವತಿಯನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ಮಂದಿರದಲ್ಲಿ ಮದುವೆಯಾಗಿದ್ದಾನೆ. ಇವರಿಬ್ಬರು ಸಂಬಂಧದಲ್ಲಿ ತಂದೆ ಮಗಳು ಆಗಬೇಕು
ರಿಯಾ ಎನ್ನುವ ಯುವತಿ ಶುಭಂ ಎನ್ನುವ ಯುವಕನ ಸ್ವಂತ ಅಣ್ಣನ ಮಗಳು. ಮೊದಲು ಇವರು ವಿವಾಹಕ್ಕೆ ಮನೆಯವರಿಂದಲೂ ವಿರೋದ ವ್ಯಕ್ತಪಡಿಸಿದ್ದರು ಆದರೆ ಅವರಿಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ ಮದುವೆ ಮಾಡಿಕೊಳ್ಳಲು ನಿರ್ದರಿಸಿದ್ದೇವೆ ಎಂಬ ಗಟ್ಟಿ ನಿರ್ಧಾರವನ್ನು ತಿಳಿಸದ ನಂತರ ಮನೆಯವರ ಒಪ್ಪಿಗೆ ಮೆರೆಗೆ ಕುಟುಂಬದ ಸಮ್ಮುಖದಲ್ಲಿ ವಿವಾಹವಾದರು.ಆದರೆ ಇದಕ್ಕೆ ಗ್ರಾಮಸ್ಥರಿಂದ ವಿರೋಧ ಉಂಟಾಗಿದೆ.
ಈ ಮದುವೆಗೆ ಆ ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ, ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

5 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

9 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago