ಚಿಕ್ಕಮಗಳೂರು: ಬಿಜೆಪಿ MLC ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಅವಾಚ್ಯ ಪದ ಬಳಕೆ ಮಾಡಿದ್ದಕ್ಕಾಗಿ ಸಿಟಿ ರವಿಗೆ ಹತ್ಯೆ ಬೆದರಿಕೆ ಹಾಕಲಾಗಿದೆ.
ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ ಸಿಟಿ ರವಿಯ ಮನೆಗೆ ಬಂದ ಕೊಲೆ ಬೆದರಿಕೆ ಪತ್ರದಲ್ಲಿ, “ನೀವು 15 ದಿನಗಳೊಳಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ನಿಮ್ಮನ್ನು ಹತ್ಯೆ ಮಾಡಲಾಗುವುದು” ಎಂದು ಉಲ್ಲೇಖಿಸಲಾಗಿದೆ. ಈ ಬೆದರಿಕೆ ಪತ್ರದಲ್ಲಿ ಸಿಟಿ ರವಿಯ ಪುತ್ರ ಸೂರ್ಯನ ಹೆಸರೂ ಇದ್ದು, ಆತಗೂ ಬೆದರಿಕೆ ಹಾಕಲಾಗಿದೆ.
ಈ ಬಗ್ಗೆ ಸಿಟಿ ರವಿಯ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಗತ್ಯವಿದ್ದರೆ ಸಿಟಿ ರವಿಯ ನಿವಾಸಕ್ಕೆ ಭದ್ರತೆ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…