Corruption

ಲಂಚ ಪಡೆಯುವ ಸಮಯದಲ್ಲಿ ಲೋಕಾಯುಕ್ತರಿಗೆ ಅತಿಥಿಯಾದ ಅಭಿವೃದ್ಧಿ ಅಧಿಕಾರಿ.

50ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಪಿಡಿಓ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅಶೋಕ್ ಗೊಂದಿ ಎಂಬಾತನೇ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯನ್ನು ಹೇಳಲಾಗುತ್ತಿದೆ. ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣ ಬಳಿ ಹೋಟೆಲ್ ನಲ್ಲಿ ಪಿಡಿಒ ಅಶೋಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಳಿಯಲ್ಲಿ ಬಿದ್ದಿದ್ದಾನೆ. ಪಿಡಿಒ ಅಶೋಕ್ 1 ಲಕ್ಷ 60 ಸಾವಿರದ ಗೋಧಾಮು ನಿರ್ಮಾಣ ಕಾಮಗಾರಿಯ ಮಂಜೂರು ಮಾಡಲು 80 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಚಿತವಾಗಿ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಶೋಕ್ ನನ್ನು ಬಂಧಿಸಿದ್ದಾರೆ. ಬಂದಿದ್ದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲೂ ಅಶೋಕ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

ಆರ್‌ಸಿಬಿಗೆ ತವರಿನಲ್ಲಿ ಭವ್ಯ ಸ್ವಾಗತ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ

ಬೆಂಗಳೂರು, ಜೂನ್ 4: ಐಪಿಎಲ್ 2025ರಲ್ಲಿ ಇತಿಹಾಸ ರಚಿಸಿ ಚೊಚ್ಚಲ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ…

1 minute ago

ಕೋಲಾರ್ ಹೃದಯವಿದ್ರಾವಕ ಘಟನೆ: ವೃದ್ಧೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿ ಬಂಧನ

ಕೋಲಾರ್: ರಾಜ್ಯದಾದ್ಯಂತ ಹತಾಶೆ ಮೂಡಿಸಿದ್ದ ಶ್ರೀನಿವಾಸಪುರ ವೃದ್ಧೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ತೀವ್ರ ತನಿಖೆ ನಡೆಸಿದ್ದ ಪೊಲೀಸರು ಇದೀಗ…

57 minutes ago

ಚಿಕ್ಕಬಳ್ಳಾಪುರದಲ್ಲಿ ಭೀಕರ ಹತ್ಯೆ: ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ.…

2 hours ago

ಹೋಂ ಗಾರ್ಡ್ ನೇಮಕಾತಿಗೆ ಲಂಚ: ರಾಯಚೂರಲ್ಲಿ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ”

ರಾಯಚೂರು: ಹೋಂ ಗಾರ್ಡ್ ನೇಮಕಾತಿಗೆ ಲಂಚ ಪಡೆಯುತ್ತಿದ್ದ ರಾಯಚೂರಿನ ಹೋಂ ಗಾರ್ಡ್ ಕಮಾಂಡೆಂಟ್ ಜಂಬಣ್ಣ ರಾಮಸ್ವಾಮಿ ಅವರು ಲೋಕಾಯುಕ್ತದ ಜಾಲಕ್ಕೆ…

4 hours ago

ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ…

16 hours ago

ಮಧುಗಿರಿಯಲ್ಲಿ ಬಾಲಕನ ಆತ್ಮಹತ್ಯೆ: ಅನಾರೋಗ್ಯ, ಪರೀಕ್ಷಾ ಫಲಿತಾಂಶದಿಂದ ಖಿನ್ನತೆ ಹಿನ್ನೆಲೆಯಲ್ಲಿ ದಾರುಣ ಘಟನೆ

ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ…

19 hours ago