ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು. ಮಾತನಾಡಲು ಪ್ರಯತ್ನಿಸಿದ ರೋಗಿಗಳನ್ನು ಹೊರ ಹೋಗುವಂತೆ ವೈದ್ಯ ಹೇಳಿರುವುದು, ಚಿಕಿತ್ಸೆಗೆ ಬಂದವರೊಬ್ಬರು ಮೊಬೈಲ್ನಲ್ಲಿ ಈ ದೃಶ್ಯ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಘಟನೆ ನೆಡೆದಿದು ಕರ್ತವ್ಯದಲ್ಲಿದ್ದ ವೈದ್ಯ ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಮೊದಲು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಮದ್ಯಪಾನ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು. ವರ್ಷದ ಹಿಂದೆ ಅವರನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…