ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳೆಯ ತಲೆಯ ಮೇಲೆ ಮೂತ್ರ ವಿಸರಜಿಸಿದ ಘಟನೆ ಭಾನುವಾರ ಅಕಾಲ್ ತಖ್ತ್ ಎಕ್ಸ್ಪ್ರೆಸ್ನಲ್ಲಿ ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದಳು, ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ. ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ನ ಎ1 ಕೋಚ್ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಜಿಆರ್ಪಿ ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯ ಕಿರುಚಾಟದ ಶಬ್ದ ಕೇಳಿ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಸೋಮವಾರ ರೈಲು ಲಕ್ನೋದ ಚಾರ್ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಜಿಆರ್ಪಿಗೆ ಒಪ್ಪಿಸಿದರೆ.
ಟಿಟಿಇಯನ್ನು ಬಿಹಾರದ ನಿವಾಸಿ ಮುನ್ನಾ ಕುಮಾರ್ ಎಂದು ಗುರುತಿಸಿಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…