ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳೆಯ ತಲೆಯ ಮೇಲೆ ಮೂತ್ರ ವಿಸರಜಿಸಿದ ಘಟನೆ ಭಾನುವಾರ ಅಕಾಲ್ ತಖ್ತ್ ಎಕ್ಸ್ಪ್ರೆಸ್ನಲ್ಲಿ ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದಳು, ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ. ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ನ ಎ1 ಕೋಚ್ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಜಿಆರ್ಪಿ ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯ ಕಿರುಚಾಟದ ಶಬ್ದ ಕೇಳಿ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಸೋಮವಾರ ರೈಲು ಲಕ್ನೋದ ಚಾರ್ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಜಿಆರ್ಪಿಗೆ ಒಪ್ಪಿಸಿದರೆ.
ಟಿಟಿಇಯನ್ನು ಬಿಹಾರದ ನಿವಾಸಿ ಮುನ್ನಾ ಕುಮಾರ್ ಎಂದು ಗುರುತಿಸಿಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…