ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳೆಯ ತಲೆಯ ಮೇಲೆ ಮೂತ್ರ ವಿಸರಜಿಸಿದ ಘಟನೆ ಭಾನುವಾರ ಅಕಾಲ್ ತಖ್ತ್ ಎಕ್ಸ್ಪ್ರೆಸ್ನಲ್ಲಿ ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಅಧಿಕಾರಿ ತಿಳಿಸಿದ್ದಾರೆ.
ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದಳು, ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ. ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ನ ಎ1 ಕೋಚ್ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಜಿಆರ್ಪಿ ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯ ಕಿರುಚಾಟದ ಶಬ್ದ ಕೇಳಿ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಸೋಮವಾರ ರೈಲು ಲಕ್ನೋದ ಚಾರ್ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಜಿಆರ್ಪಿಗೆ ಒಪ್ಪಿಸಿದರೆ.
ಟಿಟಿಇಯನ್ನು ಬಿಹಾರದ ನಿವಾಸಿ ಮುನ್ನಾ ಕುಮಾರ್ ಎಂದು ಗುರುತಿಸಿಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…