ಶಿವಮೊಗ್ಗದ ವೈಷ್ಣವಿ ಎನ್ನುವ ಮಹಿಳಾ ಅಭಿಮಾನಿಯೊಬ್ಬರು ಇದೀಗ ತಮ್ಮ ರಕ್ತದಲ್ಲಿ ಕಿಚ್ಚನ ಭಾವಚಿತ್ರ ಬಿಡಿಸಿದ್ದಾರೆ. ವೈದ್ಯರ ಸಹಾಯದಿಂದ ತಮ್ಮದ ದೇಹದ ರಕ್ತವನ್ನು ಹೊರ ತೆಗೆದು ಸುದೀಪ್ ಭಾವಚಿತ್ರ ಬರೆದು ಅದಕ್ಕೆ ರಕ್ತವನ್ನು ಬಣ್ಣವಾಗಿ ತುಂಬಿದ್ದಾರೆ. ಈ ವಿಡಿಯೋವನ್ನು ಆಕೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿರುವ ಸುದೀಪ್ ಧನ್ಯವಾದ(ಎಮೋಜಿ) ಎಂದು ಕಾಮೆಂಟ್ ಮಾಡಿದ್ದಾರೆ.
ವೈಷ್ಣವಿ ತಮ್ಮ ನೆಚ್ಚಿನ ನಟನ ಮೇಲೆ ಅಭಿಮಾನ ಪ್ರದರ್ಶಸಿರುವ ವಿಡಿಯೋ ಸಖತ್ ಸದ್ದು ಮಾಡ್ತಿದೆ. ಸಾಕಷ್ಟು ಜನ ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನು ಸುದೀಪ್ ಧನ್ಯವಾದ ತಿಳಿಸಿರುವ ಪೋಸ್ಟ್ಗೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಕಿಚ್ಚನಿಗೆ ಇಂಥದ್ದನ್ನು ಪ್ರೇರೇಪಿಸಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…