ಕಲಬುರಗಿ: ಆಗಸ್ಟ್ 2022ರ ಮಾಹೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಕೈಗೊಂಡು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 15,941 ವಾಹನಗಳನ್ನು ತನಿಖೆ ನಡೆಸಿ 1092 ಪ್ರಕರಣಗಳನ್ನು ಪತ್ತೆ ಹಚ್ಚಿ 1255 ಟಿಕೇಟ್ ರಹಿತ ಪ್ರಯಾಣಿಕರಿಂದ 2,33,468 ರೂಪಾಗಳ ದಂಡವನ್ನು ವಸೂಲಿ ಮಾಡಿದ್ದಾರೆ.
ನಿಗಮದ ಆದಾಯದಲ್ಲಿ ಸೋರಿಕೆಯನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು. ಸಾರ್ವಜನಿಕ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ತಪ್ಪದೇ ಟಿಕೇಟ್/ಪಾಸ್ ಪಡೆದು ಪ್ರಯಾಣ ಮಾಡಿ ಇಲಾಖೆಗೆ ಸಹಕರಿಸಬೇಕು ಎಂದು ಕಲಬುರಗಿ ಕಲ್ಯಾಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ವರದಿ: ನಾಗರಾಜ್ ಗೊಬ್ಬುರ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…