ಕಲಬುರಗಿ: ಆಗಸ್ಟ್ 2022ರ ಮಾಹೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಕೈಗೊಂಡು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 15,941 ವಾಹನಗಳನ್ನು ತನಿಖೆ ನಡೆಸಿ 1092 ಪ್ರಕರಣಗಳನ್ನು ಪತ್ತೆ ಹಚ್ಚಿ 1255 ಟಿಕೇಟ್ ರಹಿತ ಪ್ರಯಾಣಿಕರಿಂದ 2,33,468 ರೂಪಾಗಳ ದಂಡವನ್ನು ವಸೂಲಿ ಮಾಡಿದ್ದಾರೆ.
ನಿಗಮದ ಆದಾಯದಲ್ಲಿ ಸೋರಿಕೆಯನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು. ಸಾರ್ವಜನಿಕ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ತಪ್ಪದೇ ಟಿಕೇಟ್/ಪಾಸ್ ಪಡೆದು ಪ್ರಯಾಣ ಮಾಡಿ ಇಲಾಖೆಗೆ ಸಹಕರಿಸಬೇಕು ಎಂದು ಕಲಬುರಗಿ ಕಲ್ಯಾಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ವರದಿ: ನಾಗರಾಜ್ ಗೊಬ್ಬುರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…