Latest

ಅಂತರಿಕ್ಷ ತೇಲಾಟದ ನೋಟ: ಗಗನಯಾತ್ರಿ ಶುಭಾಂಶು ಶುಕ್ಲಾದಿಂದ ವಿಶಿಷ್ಟ ವಿಡಿಯೋ ಹಂಚಿಕೆ”

ದೆಹಲಿ, ಜುಲೈ 20: ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ 20 ದಿನಗಳ ಕಾಲ ಕಳೆದಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಭೂಮಿಗೆ ಹಿಂದಿರುಗಿದ ನಂತರ ತಮ್ಮ ಅಪರೂಪದ ಬಾಹ್ಯಾಕಾಶ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗುರುತ್ವಾಕರ್ಷಣೆಯಿಲ್ಲದ ಪರಿಸರದಲ್ಲಿ ತೇಲುತ್ತಿರುವ ತಮ್ಮ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದು, ಅದರ ಜೊತೆಗೆ ಬರೆದುಿಟ್ಟ ಮನೋವೀಕ್ಷಣಾತ್ಮಕ ಶಬ್ದಗಳು ನೆಟ್ಟಿಗರ ಮನ ಗೆದ್ದಿವೆ.

“ಐಎಸ್‌ಎಸ್‌ನಲ್ಲಿ ನಾವು ಸಮಯವನ್ನು ಹೇಗೆ ಉಪಯೋಗಿಸುತ್ತೇವೆ, ಸಂಶೋಧನೆಗಳನ್ನು ಹೇಗೆ ಮುನ್ನಡೆಸುತ್ತೇವೆ ಎಂಬುದರತ್ತ ಸಂಪೂರ್ಣ ಗಮನ ನೀಡಲಾಗುತ್ತಿತ್ತು. ಶುರುವಾದಾಗ ಗುರುತ್ವಾಕರ್ಷಣೆಯಿಲ್ಲದ ಈ ಪ್ರಪಂಚದಲ್ಲಿ ತೇಲುವುದು ಮತ್ತು ಚಲನೆ ನಿಯಂತ್ರಿಸುವುದು ಅಸಾಧಾರಣ ಸವಾಲಾಗಿತ್ತು. ಆದರೆ ಅನುಭವದಿಂದ ನಿಯಂತ್ರಣ ಕಲಿತೆ. ಈ ವಿಡಿಯೋದಲ್ಲಿ ನಾನು ಹಿಡಿದಕೊಂಡ ನಿಯಂತ್ರಣದ ನಂತರದ ಕ್ಷಣಗಳನ್ನು ನೀವು ನೋಡಬಹುದು” ಎಂದು ಶುಭಾಂಶು ಬರೆದುಕೊಂಡಿದ್ದಾರೆ.

ಅವರು ಬರೆದ ಮತ್ತೊಂದು ಪ್ರಮುಖ ಭಾಗದಲ್ಲಿ, “ಅಂತರಿಕ್ಷದಲ್ಲಿ ಸ್ವಲ್ಪ ಹೊಚ್ಚು ಎತ್ತಿದರೆ ದೇಹ ಚಲನೆಗೆ ಬರುತ್ತದೆ. ಆದ್ದರಿಂದ ನಿಶ್ಚಲವಾಗಿರುವುದು ದೊಡ್ಡ ಸವಾಲು. ಇದು ಭೂಮಿಯ ಮೇಲೆ ನಮ್ಮ ಮನಸ್ಸನ್ನು ಶಾಂತಪಡಿಸಬೇಕಾದ ಅಗತ್ಯದಂತೆ. ಕೆಲವೊಮ್ಮೆ ವೇಗದ ನಡುವೆ ನಿಲ್ಲುವುದು, ನಿಧಾನಗೊಳ್ಳುವುದು ಎಷ್ಟು ಅಗತ್ಯವೋ, ಅದೇ ರೀತಿಯಲ್ಲಿ ಇಲ್ಲಿ ನಿಶ್ಚಲತೆಯೂ ಕೌಶಲ್ಯವೇ ಆಗಿದೆ. ಗುರುತ್ವಾಕರ್ಷಣೆ ಇದ್ದರೂ ಇಲ್ಲದಿದ್ದರೂ, ಒಳಜಗತ್ತನ್ನು ಸಮತೋಲದಲ್ಲಿಟ್ಟುಕೊಳ್ಳುವುದು ದೊಡ್ಡ ಪಾಠ” ಎಂದು ಅವರು ಹಂಚಿಕೊಂಡಿದ್ದಾರೆ.

 

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

2 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

8 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago