ಮೈಸೂರು: ಮೈಸೂರಿನ ಸಾಹುಕಾರ್ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ನವಜಾತ ಶಿಶುವನ್ನು ಬಟ್ಟೆ ಸುತ್ತಿ ಬಾವಿಗೆ ಎಸೆದ ಘಟನೆ ಬೆಳಕಿಗೆ ಬಂದಿದೆ.
ಗಂಡು ಮಗುವನ್ನು ಬಟ್ಟೆಯಲ್ಲಿ ಸುತ್ತಿ, ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಬಿಸಾಡಿ ಹೋಗಿರುವ ಘಟನೆ ಕೃತ್ಯವೆಂದು ಸ್ಥಳೀಯರು ತಿಳಿಸಿದ್ದಾರೆ. ಬೆಳಿಗ್ಗೆ ಜಮೀನಿಗೆ ತೆರಳಿದ ಸ್ಥಳೀಯರು, ಮಗುವಿನ ಅಳುವಿನ ಶಬ್ದ ಕೇಳಿ ಅಲ್ಲಿಗೆ ಧಾವಿಸಿದರು. ಕೂಡಲೇ ಮಗುವನ್ನು ಹೊಂಡದಿಂದ ಹೊರತೆಗೆಯಲು ಯಶಸ್ವಿಯಾದರು.
ಸ್ಥಳೀಯರು ಮಗುವನ್ನು ರಕ್ಷಿಸಿದರೂ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ನವಜಾತ ಶಿಶು ಕೊನೆಯುಸಿರೆಳೆದಿದೆ. ಈ ಘಟನೆ ಸಂಬಂಧಿಸಿ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆಘಾತವನ್ನು ಮೂಡಿಸಿದೆ ಮತ್ತು ನವಜಾತ ಶಿಶುವಿನ ಜೀವನವನ್ನು ಉಳಿಸಲು ಸಾಧ್ಯವಾಗದೆ ಜನರು ವಿಷಾದ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…