Latest

ಶೌಚಾಲಯ ಹಿಂಭಾಗದಲ್ಲಿ ಘೋರ ಕೃತ್ಯ – ಮಾನಸಿಕ ಅಸ್ವಸ್ಥೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ

ಕನಕಗಿರಿ ಪಟ್ಟಣದ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯೊಬ್ಬಳನ್ನು ಕಾಮುಕನೊಬ್ಬ ಶೌಚಾಲಯದ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಭಯಾನಕ ಘಟನೆ ನಡೆದಿದೆ. ಈ ಕೃತ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದ ಯುವಕರೊಬ್ಬರ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಬಸ್ ನಿಲ್ದಾಣದ ರಕ್ಷಣಾ ಗೋಡೆಯ ಒಳಗೆ ನಿರ್ಮಾಣವಾಗುತ್ತಿರುವ ಹೊಸ ಶೌಚಾಲಯದ ಹಿಂಭಾಗದಲ್ಲಿಯೇ ಈ ಕೃತ್ಯ ನಡೆದಿದ್ದು, ಯುವಕರೊಬ್ಬರು ತಪ್ಪದೇ ದೃಶ್ಯವನ್ನೆಲ್ಲಾ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ತಮ್ಮ ಕೃತ್ಯವನ್ನೂ ತಿದ್ದುತ್ತಿರುವುದು ಅರಿತ ಅಲ್ಲಿಂದ ತಕ್ಷಣವೇ ಪರಾರಿಯಾಗಿದ್ದಾನೆ.

ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಪೊಲೀಸರಿಗೆ ಆಗ್ರಹಿಸುತ್ತಿದ್ದಾರೆ.

ಘಟನೆ ಸಾರ್ವಜನಿಕರ ಮನಸ್ಸಿನಲ್ಲಿ ಆಘಾತ ಮೂಡಿಸಿದ್ದು, ಮಾನಸಿಕ ಅಸ್ವಸ್ಥ ಮಹಿಳೆಯರ ರಕ್ಷಣೆಗೆ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂಬ ಮಾತುಗಳು ಮುಂದಾಗುತ್ತಿವೆ.

ಸ್ಥಳೀಯ ಪೊಲೀಸರ ಪ್ರತಿಕ್ರಿಯೆ ಇನ್ನೂ ಬರುವ ನಿರೀಕ್ಷೆಯಲ್ಲಿದ್ದು, ಈ ಪ್ರಕರಣಕ್ಕೆ ಗಂಭೀರ ವರ್ತನೆ ನೀಡುವುದು ಅವಶ್ಯಕವಾಗಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago