ಯಲ್ಲಾಪುರ ತಾಲೂಕು ವ್ಯಾಪ್ತಿಯ ಇಡಗುಂದಿ ಗ್ರಾ.ಪಂ ನ ದೋಣಗಾರ ಗ್ರಾಮದ ಶ್ರೀ ಸುಬ್ರಾಯ್ ನಾಗಪ್ಪ ತುಂಬಳ್ಳಿ ರವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಣ ಆಭರಣ ಬೆಲೆಬಾಳುವ ಬಟ್ಟೆ ಕಂಪ್ಯೂಟರ್ ಅಲಮಾರ್ ಇತರೆ ವಸ್ತುಗಳು ಹಾನಿಯಾಗಿದೆ. ವಿಷಯ ತಿಳಿದ ಅಧಿಕಾರಿ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು ಮತ್ತು ಗ್ರಾ.ಪಂ ಸದಸ್ಯರಾದ ವಿ ಎನ್ ಭಟ್ಟ ಗ್ರಾ.ಪಂ ನ ಪಂಚಾಯತ ಅಭಿವೃದ್ಧಿ ಅಧಿಕಾರಿ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಸ್ತಳಕ್ಕೆ ಬೇಟಿ ನೀಡಿದರು. ಈ ಸಮಯದಲ್ಲಿ ಗ್ರಾಮಸ್ಥರು ಉಪಸ್ಥಿತಿತರಿದ್ದರು.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…