ಶೀಲ ಶಂಕಿಸಿ ಪತಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರ ಗ್ರಾಮದಲ್ಲಿ ನಡೆದಿದೆ.
ಪವಿತ್ರಾ (22)ಕೊಲೆಯಾದ ಮಹಿಳೆ, ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಪತ್ನಿ ಪವಿತ್ರಾ ಹಾಗೂ ಆರೋಪಿ ಪತಿ ನಾಗರಾಜ್, ಕಳೆದೊಂದು ವರ್ಷದ ಹಿಂದಷ್ಟೆ ಪವಿತ್ರಾಳನ್ನ ಮದುವೆಯಾಗಿದ್ದ. ಇತ್ತೀಚೆಗೆ ನಿತ್ಯ ಪತ್ನಿ ಶೀಲ ಶಂಕಿಸಿ ಕಿರುಕುಳ ಕೊಡುತ್ತಿದ್ದು, ಫೆ.23 ರಾತ್ರಿ ಮತ್ತೆ ಪತ್ನಿ ಪವಿತ್ರಾ ಜೊತೆ ಕಿರಿಕ್ ಮಾಡಿದ್ದಾನೆ. ಈ ವೇಳೆ ಪತಿ ನಾಗರಾಜ್ ಆಕೆಯನ್ನು ಹೊಡೆದು ಗೋಡೆಗೆ ತಳ್ಳಿದ್ದಾನೆ. ಇದರಿಂದ ತಲೆಗೆ ಪೆಟ್ಟು ಬಿದ್ದು ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಆರೋಪಿ ನಾಗರಾಜ್ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…