ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.
ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…