Latest

ಸ್ನೇಹಿತನ ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳಿಸಿದ; ವೆರಿ ಗುಡ್ ಎಂದ ಪ್ರೇಯಸಿ.

ಯುವತಿಯ ವಿಚಾರಕ್ಕಾಗಿ ಜಗಳವಾಗಿದ್ದು ಸ್ನೇಹಿತನೇ ತನ್ನ ಸ್ನೇಹಿತನನ್ನು ಕೊಂದು ಎದೆ ಸೀಳಿ ಪ್ರೇಯಸಿಗೆ ಫೋಟೋ ಕಳುಹಿಸಿರುವಂತಹ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ.
ಹರಿಹರ ಕೃಷ್ಣ ಮತ್ತು ನವೀನ್ ಇವರು ಸ್ನೇಹಿತರಾಗಿರುತ್ತಾರೆ. ಕಾಲೇಜಿನಲ್ಲಿ ಓದುತ್ತಿರುವಂತಹ ಸಂದರ್ಭದಲ್ಲಿ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಾರೆ ಆದರೆ ನವೀನ್ ಮೊದಲು ಹೋಗಿ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಯುವತಿ ಸಹ ಒಪ್ಪಿರುತ್ತಾಳೆ. ಇದಾದ ಬಳಿಕ ಎರಡು ವರ್ಷಗಳ ಕಾಲ ಇಬ್ಬರು ಜೊತೆಯಲ್ಲೇ ಇರುತ್ತಾರೆ ನಂತರ ಅವರು ಬೇರ್ಪಡುತ್ತಾರೆ. ಈ ಸಂದರ್ಭದಲ್ಲಿ ಹರಿಹರ ಕೃಷ್ಣ ಯುವತಿಯ ಬಳಿ ಪ್ರಪೋಸ್ ಮಾಡುತ್ತಾನೆ ಅದಕ್ಕೆ ಆಕೆಯೂ ಸಹ ಒಪ್ಪುತ್ತಾಳೆ. ಇವರಿಬ್ಬರ ಲವ್ ಸ್ಟೋರಿ ಶುರುವಾಗುವಷ್ಟರಲ್ಲಿ ನವೀನ್ ಪುನಹ ಆಕೆಗೆ ಮೆಸೇಜ್ ಮಾಡುವುದು ಕರೆ ಮಾಡುವುದನ್ನು ಮಾಡುತ್ತಾನೆ.
ಈ ವಿಚಾರದಿಂದ ಬೇಜಾರಾಗಿದ್ದ ಹರಿಹರ ಕೃಷ್ಣ ಮೂರು ತಿಂಗಳಿಂದ ಸರಿಯಾದ ಸಮಯಕ್ಕೆ ಕಾದು ಕುಳಿತಿರುತ್ತಾನೆ, ಫೆಬ್ರವರಿ 17ರಂದು ನವೀನನನ್ನು ಭೇಟಿಯಾಗಿ ಪಾರ್ಟಿಯ ನೆಪದಲ್ಲಿ ಚೆನ್ನಾಗಿ ಕಂಠಪೂರ್ತಿ ಕುಡಿದಿರುತ್ತಾರೆ. ಈ ಸಂದರ್ಭದಲ್ಲಿ ಇವರಿಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ರೊಚ್ಚಿಗೆದ್ದ ಹರಿಹರ ಕೃಷ್ಣ ತನ್ನ ಸ್ನೇಹಿತ ನವೀನನನ್ನೇ ಕೊಲೆ ಗೈದಿದ್ದಾನೆ. ನಂತರ ಅವನನ್ನು ಬೆತ್ತಲೆ ಮಾಡಿ ಆತನ ಬೆರಳು ತಲೆ ಖಾಸಗಿ ಅಂಗಗಳು ಹಾಗೂ ಹೃದಯವನ್ನು ಕತ್ತರಿಸಿದ್ದಾನೆ.
ಇದಾದ ಬಳಿಕ ಆತನ ಹೃದಯದ ಫೋಟೋವನ್ನು ತನ್ನ ಪ್ರೇಯಸಿಗೆ ಕಳುಹಿಸಿದ್ದಾನೆ ಇದಕ್ಕೆ ಆಕೆ ವೆರಿ ಗುಡ್ ಎಂದು ಪ್ರತಿಕ್ರಿಯಿಸಿರುತ್ತಾಳೆ ಎಂದು ಹೇಳಲಾಗುತ್ತಿದೆ.
ನಂತರ ಆತನೇ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದು ಪೊಲೀಸರು ಹರಿಹರ ಕೃಷ್ಣನ ವಿರುದ್ಧ ಪ್ರಕರಣ ದಾಖಲಿಸಿದ್ದು ಆತನನ್ನು ಕೋರ್ಟಿಗೆ ಹಾಜರುಪಡಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗಂಗಾಜಲ ಹಿಡಿದು ಲಂಚ ಹಂಚಿಕೆ ಪ್ರಮಾಣ! ಶಹಜಹಾನ್‌ಪುರ ಕಾರ್ಪೊರೇಟರ್‌ಗಳ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲವನ್ನು ಕೈಯಲ್ಲಿ ಹಿಡಿದು ಲಂಚದ ಹಣವನ್ನು ತಮ್ಮ ನಡುವೆ…

9 hours ago

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಮೂರು FIR, ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಬಸವನಗುಡಿಯ ಎನ್‌.ಆರ್‌. ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಮಗಳ ಮುಂದೆಯೇ ಲೈಂಗಿಕ ಕೃತ್ಯ: ಪತ್ನಿಯ ಖಾಸಗಿ ವಿಡಿಯೋ ಅಪ್‌ಲೋಡ್ ಆರೋಪ, ಪತಿ ಬಂಧನ

ಕೊಲ್ಲಂ: ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಪ್ರಕರಣವೊಂದು ಕೇರಳದ ಕೊಲ್ಲಂನಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಖಾಸಗಿ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್…

9 hours ago

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

2 days ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

2 days ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

3 days ago