Latest

140 ವರ್ಷಗಳ ನಂತರ ಕಂಡ ಅಪರೂಪದ ಪಕ್ಷಿ

ಅಳಿವಿನಂಚಿನಲ್ಲಿರುವ ಯಾವುದೇ ಪಕ್ಷಿ ಪ್ರಭೇದಗಳು ಮತ್ತೆ ಕಾಣಿಸಿಕೊಳ್ಳುವುದು ಬಹಳ ಅಪರೂಪ. ಇಂತಹ ಅಪರೂಪದ ಘಟನೆ ಇದೀಗ ನಡೆದಿದೆ. ಸುಮಾರು 140 ವರ್ಷಗಳ ಹಿಂದೆ ಕಣ್ಮರೆಯಾಯಿತು ಎಂದು ವಿಜ್ಞಾನಿಗಳು ಭಾವಿಸಿದ್ದ ಅಪರೂಪದ ಪಕ್ಷಿ ಮತ್ತೆ ಕಾಣಿಸಿಕೊಂಡಿದೆ.
ಇದು ನವಿಲನ್ನು ಹೋಲುವ ಪಾರಿವಾಳ. ಆದರೆ, ಸಾಮಾನ್ಯ ಪಾರಿವಾಳದಂತಲ್ಲ!. ಒಂದು ಕೋಳಿ ಗಾತ್ರದಂತೆ ತುಂಬಾ ದೊಡ್ಡದಾಗಿದ್ದು, ಕಪ್ಪು ಮತ್ತು ಬಂಗಾರದ ಬಣ್ಣವನ್ನು ಹೋಲುತ್ತದೆ. ಅದರ ಬಾಲವು ನವಿಲಿನ ಹಾಗೆ ತುಂಬಾ ದೊಡ್ಡದಾಗಿದೆ. ಪಪುವಾ ನ್ಯೂಗಿನಿಯಾದ ಅರಣ್ಯದಲ್ಲಿ ಇತ್ತೀಚೆಗೆ ಸಂಶೋಧಕರು ಈ ಪಕ್ಷಿಯನ್ನು ಗುರುತಿಸಿದ್ದಾರೆ. 140 ವರ್ಷಗಳ ನಂತರ ಮತ್ತೊಮ್ಮೆ ಈ ಪಕ್ಷಿಯನ್ನು ನೋಡಿ ವಿಜ್ಞಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಂಶೋಧಕರು ಈ ಹಕ್ಕಿಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ತಜ್ಞರು ಸುಮಾರು ಒಂದು ತಿಂಗಳ ಕಾಲ ಶ್ರಮಪಟ್ಟ ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಈ ವೀಡಿಯೊ ಮಾಡಲು ಸಾಧ್ಯವಾಗಿದೆ.
ಅಳಿವಿನಂಚಿನಲ್ಲಿರುವ 20 ಅಪರೂಪದ ಪಕ್ಷಿ ಪ್ರಭೇದಗಳಲ್ಲಿ ಈ ಪಾರಿವಾಳವೂ ಸೇರಿದೆ. 1882 ರಿಂದ ಈ ಹಕ್ಕಿ ಕಾಣಿಸಿಕೊಂಡಿಲ್ಲ. ಸದ್ಯ ಈ ಹಕ್ಕಿಯ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

10 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

10 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

13 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

13 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

13 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

14 hours ago