ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬರುವ ಬನವಾಸಿಯಲ್ಲಿ ಸಾಕಷ್ಟು ಜನರು ಜಾನುವಾರುಗಳನ್ನು ಅವಲಂಬಿಸಿ ತಮ್ಮ ಕೃಷಿ ಕಾರ್ಯಗಳಿಗೆ ದಿನನಿತ್ಯ ಹಾಲು ಮಾರಾಟ ಮಾಡುವುದು ಹಾಗೂ ಗೊಬ್ಬರ ಮುಂತಾದವುಗಳನ್ನು ಜಾನುವಾರುಗಳಿಂದ ಪಡೆದು ಬಡ ಕುಟುಂಬಗಳು ಜೀವನವನ್ನು ಸಾಗಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿರಸಿಯ ಬನವಾಸಿಯಲ್ಲಿ ಸಾಕಷ್ಟು ಜಾನುವಾರುಗಳಿದ್ದು ಈ ಜಾನುವಾರುಗಳಲ್ಲಿ ಸರಿ ಸುಮಾರು 64 ಹಸುಗಳು ಚರ್ಮ ರೋಗ ಗಂಟು ರೋಗದ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಬನವಾಸಿಯ ಬಾಗದ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಅಂತೂ ಈ ರೋಗ ಹೇಳತೀರದಾಗಿದೆ. ಈ ರೋಗವು ಏಷ್ಟು ಭಯಾನಕವಾಗಿವೆ ಎಂದರೆ ಒಂದು ಜನುವರುವಿಗೆ ಬಂದರೆ ಮತ್ತೊಂದು ಸಮೀಪವಿರುವ ಜನುವಾರುವಿಗೆ ಕೇವಲ ಗಾಳಿಯ ಮುಖಾಂತರ ಇಲ್ಲವಾದರೆ ರೋಗ ಬಂದ ಜಾನುವಾರುವಿಗೆ ಕಚ್ಚಿದ ಸೊಳ್ಳೆ ಮತ್ತೊಂದು ಹಸುವಿಗೆ ಕಚ್ಚಿದರೆ ಆ ಹಸುವಿಗೂ ಕೂಡ ಈ ರೋಗ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಶು ವದ್ಯರು ತಿಳಿಸಿದ್ದಾರೆ . ಈ ತಾಲೂಕಿನಲ್ಲಿ ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಪಶುಗಳಿಗೆ ಲಸಿಕೆ ಹಾಕಲಾಗಿದ್ದು ಇನ್ನೂ ಉಳಿದ ಎಲ್ಲ ಜಾನುವಾರುಗಳಿಗೂ ಲಸಿಕೆ ಹಾಕುವ ಕೆಲಸ ನಡೆಯುತ್ತಿದೆ.ಇನ್ನೂ ಮುಂದಾದರು ರೈತರ ಬೆನ್ನೆಲುಬಾದ ಜಾನುವಾರುಗಳನ್ನು ಪಶು ಸಂಗೋಪನಾ ಇಲಾಖೆ ಅಧಿಕಾರಿ ವದ್ಯರು ಎಚ್ಚೆತ್ತುಕೊಂಡು ಉಳಿದ ಜಾನುವಾರುಗಳಿಗೆ ಲಸಿಕೆ ನೀಡಿ ಜನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗುತ್ತಾರಾ ಕಾದು ನೋಡಬೇಕಾಗಿದೆ….
ವರದಿ: ಶ್ರೀಪಾದ್ ಹೆಗಡೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…