Latest

ಬನವಾಸಿಯಲ್ಲಿ ಪಶುಗಳಿಗೆ ವಿಕೋಪಕ್ಕೆ ತಲುಪಿರುವ ಚರ್ಮ-ಗಂಟು ರೋಗ.

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬರುವ ಬನವಾಸಿಯಲ್ಲಿ ಸಾಕಷ್ಟು ಜನರು ಜಾನುವಾರುಗಳನ್ನು ಅವಲಂಬಿಸಿ ತಮ್ಮ ಕೃಷಿ ಕಾರ್ಯಗಳಿಗೆ ದಿನನಿತ್ಯ ಹಾಲು ಮಾರಾಟ ಮಾಡುವುದು ಹಾಗೂ ಗೊಬ್ಬರ ಮುಂತಾದವುಗಳನ್ನು ಜಾನುವಾರುಗಳಿಂದ ಪಡೆದು ಬಡ ಕುಟುಂಬಗಳು ಜೀವನವನ್ನು ಸಾಗಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿರಸಿಯ ಬನವಾಸಿಯಲ್ಲಿ ಸಾಕಷ್ಟು ಜಾನುವಾರುಗಳಿದ್ದು ಈ ಜಾನುವಾರುಗಳಲ್ಲಿ ಸರಿ ಸುಮಾರು 64 ಹಸುಗಳು ಚರ್ಮ ರೋಗ ಗಂಟು ರೋಗದ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಬನವಾಸಿಯ ಬಾಗದ ಅಕ್ಕ ಪಕ್ಕದ ಹಳ್ಳಿಗಳಲ್ಲಿ ಅಂತೂ ಈ ರೋಗ ಹೇಳತೀರದಾಗಿದೆ. ಈ ರೋಗವು ಏಷ್ಟು ಭಯಾನಕವಾಗಿವೆ ಎಂದರೆ ಒಂದು ಜನುವರುವಿಗೆ ಬಂದರೆ ಮತ್ತೊಂದು ಸಮೀಪವಿರುವ ಜನುವಾರುವಿಗೆ ಕೇವಲ ಗಾಳಿಯ ಮುಖಾಂತರ ಇಲ್ಲವಾದರೆ ರೋಗ ಬಂದ ಜಾನುವಾರುವಿಗೆ ಕಚ್ಚಿದ ಸೊಳ್ಳೆ ಮತ್ತೊಂದು ಹಸುವಿಗೆ ಕಚ್ಚಿದರೆ ಆ ಹಸುವಿಗೂ ಕೂಡ ಈ ರೋಗ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಶು ವದ್ಯರು ತಿಳಿಸಿದ್ದಾರೆ . ಈ ತಾಲೂಕಿನಲ್ಲಿ ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಪಶುಗಳಿಗೆ ಲಸಿಕೆ ಹಾಕಲಾಗಿದ್ದು ಇನ್ನೂ ಉಳಿದ ಎಲ್ಲ ಜಾನುವಾರುಗಳಿಗೂ ಲಸಿಕೆ ಹಾಕುವ ಕೆಲಸ ನಡೆಯುತ್ತಿದೆ.ಇನ್ನೂ ಮುಂದಾದರು ರೈತರ ಬೆನ್ನೆಲುಬಾದ ಜಾನುವಾರುಗಳನ್ನು ಪಶು ಸಂಗೋಪನಾ ಇಲಾಖೆ ಅಧಿಕಾರಿ ವದ್ಯರು ಎಚ್ಚೆತ್ತುಕೊಂಡು ಉಳಿದ ಜಾನುವಾರುಗಳಿಗೆ ಲಸಿಕೆ ನೀಡಿ ಜನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗುತ್ತಾರಾ ಕಾದು ನೋಡಬೇಕಾಗಿದೆ….

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

9 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

10 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

14 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

18 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

18 hours ago