ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಮನೆಯ ಬಳಿ ನೀರು ಕೇಳಿದ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬನು ಅತ್ತೆ ಹಾಗೂ ಸೊಸೆಯ ಮೇಲೆ ಚಾಕು ದಾಳಿ ನಡೆಸಿ ಬೆಳ್ಳಿ ಸರಗಳನ್ನು ಲೂಟಿ ಮಾಡಿದ್ದಾನೆ.
ಪ್ರಾಥಮಿಕ ಮಾಹಿತಿಯಂತೆ, ಮನುಷ್ಯತ್ವ ಮರೆತ ಆರೋಪಿ ಮುನಾವರ್ ಎಂಬಾತ, ಮನೆಯವರಿಗೆ ನೀರು ಕೇಳಿ ಭರವಸೆ ಹುಟ್ಟುಹಾಕಿದ. ಮಹಿಳೆಯರು ನೀರು ತರಲು ಹೊರಟಂತೆಯೇ, ಮುನಾವರ್ ಆಕೆಯ ಮೇಲೆ ಏಕಾಏಕಿ ಚಾಕು ಇರಿದು ಬೆದರಿಕೆ ಹಾಕಿ ಗಲಭೆ ಸೃಷ್ಟಿಸಿ ಬೆಳ್ಳಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಆರೋಪಿಯ ಚಳನವಳಿಗಳನ್ನು ಅನುಮಾನಗೊಂಡ ಸ್ಥಳೀಯರು ತಕ್ಷಣ ಬೆನ್ನಟ್ಟಿ ಹೊಡೆದು ಹಿಡಿದು ಪೊಲೀಸರು ಬಾಗಿಲಿಗೆ ಒಪ್ಪಿಸಿದ್ದಾರೆ. ಈ ಘಟನೆಯ ನಂತರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದು, ಮತ್ತಷ್ಟು ಮಾಹಿತಿಗಾಗಿ ವಿಚಾರಣೆ ಮುಂದುವರಿದಿದೆ.
ನ್ಯಾಯ ನೀಡುವಂತೆ ಗ್ರಾಮಸ್ಥರ ಒತ್ತಾಯ.
ಘಟನೆಯ ಬಳಿಕ ಗ್ರಾಮಸ್ಥರು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿ ಒತ್ತಾಯಿಸಿದ್ದಾರೆ. ಮಹಿಳೆಯರ ಭದ್ರತೆಗಾಗಿ ನಿರಂತರ ಪಾರುಪತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಬೇಡಿಕೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…