ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಮನೆಯ ಬಳಿ ನೀರು ಕೇಳಿದ ನೆಪದಲ್ಲಿ ಬಂದಿದ್ದ ವ್ಯಕ್ತಿಯೊಬ್ಬನು ಅತ್ತೆ ಹಾಗೂ ಸೊಸೆಯ ಮೇಲೆ ಚಾಕು ದಾಳಿ ನಡೆಸಿ ಬೆಳ್ಳಿ ಸರಗಳನ್ನು ಲೂಟಿ ಮಾಡಿದ್ದಾನೆ.
ಪ್ರಾಥಮಿಕ ಮಾಹಿತಿಯಂತೆ, ಮನುಷ್ಯತ್ವ ಮರೆತ ಆರೋಪಿ ಮುನಾವರ್ ಎಂಬಾತ, ಮನೆಯವರಿಗೆ ನೀರು ಕೇಳಿ ಭರವಸೆ ಹುಟ್ಟುಹಾಕಿದ. ಮಹಿಳೆಯರು ನೀರು ತರಲು ಹೊರಟಂತೆಯೇ, ಮುನಾವರ್ ಆಕೆಯ ಮೇಲೆ ಏಕಾಏಕಿ ಚಾಕು ಇರಿದು ಬೆದರಿಕೆ ಹಾಕಿ ಗಲಭೆ ಸೃಷ್ಟಿಸಿ ಬೆಳ್ಳಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಆರೋಪಿಯ ಚಳನವಳಿಗಳನ್ನು ಅನುಮಾನಗೊಂಡ ಸ್ಥಳೀಯರು ತಕ್ಷಣ ಬೆನ್ನಟ್ಟಿ ಹೊಡೆದು ಹಿಡಿದು ಪೊಲೀಸರು ಬಾಗಿಲಿಗೆ ಒಪ್ಪಿಸಿದ್ದಾರೆ. ಈ ಘಟನೆಯ ನಂತರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದು, ಮತ್ತಷ್ಟು ಮಾಹಿತಿಗಾಗಿ ವಿಚಾರಣೆ ಮುಂದುವರಿದಿದೆ.
ನ್ಯಾಯ ನೀಡುವಂತೆ ಗ್ರಾಮಸ್ಥರ ಒತ್ತಾಯ.
ಘಟನೆಯ ಬಳಿಕ ಗ್ರಾಮಸ್ಥರು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿ ಒತ್ತಾಯಿಸಿದ್ದಾರೆ. ಮಹಿಳೆಯರ ಭದ್ರತೆಗಾಗಿ ನಿರಂತರ ಪಾರುಪತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಅವರ ಬೇಡಿಕೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…