Latest

28ನೇ ವಯಸ್ಸಿಗೆ 9 ಮಕ್ಕಳನ್ನು ಹೆತ್ತ ಮಹಿಳೆ; 12 ವರ್ಷ ನಿರಂತರ ತಾಯಿಯಾದ ಕಥೆ!

ಮದುವೆಯಾದ ಮಹಿಳೆಯರಿಗೆ ತಾಯಿಯಾಗೋದು ಅಂದ್ರೆ ಸಂತಸದ ಕ್ಷಣ. ಹಾಗಾಗಿ ಕೆಲವು ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾಡಿ ಕುಟುಂಬ ನಿರ್ವಹಣೆಯತ್ತ ಮುಖ ಮಾಡುತ್ತಾರೆ. ಆದರೆ ಇನ್ನು ಕೆಲವರು ಮಕ್ಕಳಿರಲವ್ವಾ ಮನೆ ತುಂಬಾ ಎಂದು ಮಕ್ಕಳು ಮಾಡುತ್ತಾ ಕೂರುತ್ತಾರೆ. ಅಂತಹದೇ ಸುದ್ದಿಯೊಂದು ಇಲ್ಲಿದೆ. ಅಂದಹಾಗೆಯೇ ಈ ಮಹಿಳೆ 12 ವರ್ಷ ನಿರಂತರ ತಾಯ್ತನ ಪಡೆಯುತ್ತಲೇ ಬಂದಿದ್ದಾಳೆ. ಆದರೀಗ ಈ ದಂಪತಿಗೆ ಮಕ್ಕಳೆಷ್ಟು ಗೊತ್ತಾ?
ಈಕೆಯ ಹೆಸರು ಡೂಕ್​. ಲಾಸ್​ ವೇಗಸ್​ ಮೂಲದ ಈಕೆಗೆ 39 ವರ್ಷ. ಡೂಕ್​ 17 ವರ್ಷದವಳಾಗಿದ್ದಾಗ ಮೊದಲ ಬಾರಿಗೆ ತಾಯಿಯಾಗಿದ್ದಳು. 2001ರಿಂದ ಪ್ರಾರಂಭಿಸಿ 2012ರವರೆಗೆ ನಿರಂತರವಾಗಿ ಗರ್ಭವತಿಯಾಗುವ ಮೂಲಕ ಡೂಕ್​ ಮಕ್ಕಳನ್ನು ಪಡೆಯುತ್ತಾ ಬಂದಿದ್ದಾಳೆ. ಸದ್ಯ ಡೂಕ್​ 23 ವರ್ಷದಿಂದ ತನ್ನ ಮಕ್ಕಳು ಮತ್ತು ಗಂಡನೊಂದಿಗೆ ಸಂತಸದ ಜೀವನ ನಡೆಸುತ್ತಿದ್ದಾಳೆ. ಡೂಕ್​ ಈ ವಿಚಾರವನ್ನು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದು, 9 ಮಕ್ಕಳನ್ನು ಹೊಂದಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ಅಂದಹಾಗೆಯೇ ಡೂಕ್​ಗೆ 10 ವರ್ಷದ ಮಗುವಿನಂದ ಹಿಡಿದು 21 ವರ್ಷ ದವರೆಗಿನ ಮಕ್ಕಳನ್ನು ಹೊಂದಿದ್ದಾಳೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

2 hours ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

2 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

2 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

6 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

13 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago