Latest

28ನೇ ವಯಸ್ಸಿಗೆ 9 ಮಕ್ಕಳನ್ನು ಹೆತ್ತ ಮಹಿಳೆ; 12 ವರ್ಷ ನಿರಂತರ ತಾಯಿಯಾದ ಕಥೆ!

ಮದುವೆಯಾದ ಮಹಿಳೆಯರಿಗೆ ತಾಯಿಯಾಗೋದು ಅಂದ್ರೆ ಸಂತಸದ ಕ್ಷಣ. ಹಾಗಾಗಿ ಕೆಲವು ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾಡಿ ಕುಟುಂಬ ನಿರ್ವಹಣೆಯತ್ತ ಮುಖ ಮಾಡುತ್ತಾರೆ. ಆದರೆ ಇನ್ನು ಕೆಲವರು ಮಕ್ಕಳಿರಲವ್ವಾ ಮನೆ ತುಂಬಾ ಎಂದು ಮಕ್ಕಳು ಮಾಡುತ್ತಾ ಕೂರುತ್ತಾರೆ. ಅಂತಹದೇ ಸುದ್ದಿಯೊಂದು ಇಲ್ಲಿದೆ. ಅಂದಹಾಗೆಯೇ ಈ ಮಹಿಳೆ 12 ವರ್ಷ ನಿರಂತರ ತಾಯ್ತನ ಪಡೆಯುತ್ತಲೇ ಬಂದಿದ್ದಾಳೆ. ಆದರೀಗ ಈ ದಂಪತಿಗೆ ಮಕ್ಕಳೆಷ್ಟು ಗೊತ್ತಾ?
ಈಕೆಯ ಹೆಸರು ಡೂಕ್​. ಲಾಸ್​ ವೇಗಸ್​ ಮೂಲದ ಈಕೆಗೆ 39 ವರ್ಷ. ಡೂಕ್​ 17 ವರ್ಷದವಳಾಗಿದ್ದಾಗ ಮೊದಲ ಬಾರಿಗೆ ತಾಯಿಯಾಗಿದ್ದಳು. 2001ರಿಂದ ಪ್ರಾರಂಭಿಸಿ 2012ರವರೆಗೆ ನಿರಂತರವಾಗಿ ಗರ್ಭವತಿಯಾಗುವ ಮೂಲಕ ಡೂಕ್​ ಮಕ್ಕಳನ್ನು ಪಡೆಯುತ್ತಾ ಬಂದಿದ್ದಾಳೆ. ಸದ್ಯ ಡೂಕ್​ 23 ವರ್ಷದಿಂದ ತನ್ನ ಮಕ್ಕಳು ಮತ್ತು ಗಂಡನೊಂದಿಗೆ ಸಂತಸದ ಜೀವನ ನಡೆಸುತ್ತಿದ್ದಾಳೆ. ಡೂಕ್​ ಈ ವಿಚಾರವನ್ನು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದು, 9 ಮಕ್ಕಳನ್ನು ಹೊಂದಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ಅಂದಹಾಗೆಯೇ ಡೂಕ್​ಗೆ 10 ವರ್ಷದ ಮಗುವಿನಂದ ಹಿಡಿದು 21 ವರ್ಷ ದವರೆಗಿನ ಮಕ್ಕಳನ್ನು ಹೊಂದಿದ್ದಾಳೆ.

ಭ್ರಷ್ಟರ ಬೇಟೆ

Recent Posts

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

2 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

2 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

2 hours ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

15 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

17 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

17 hours ago