Latest

28ನೇ ವಯಸ್ಸಿಗೆ 9 ಮಕ್ಕಳನ್ನು ಹೆತ್ತ ಮಹಿಳೆ; 12 ವರ್ಷ ನಿರಂತರ ತಾಯಿಯಾದ ಕಥೆ!

ಮದುವೆಯಾದ ಮಹಿಳೆಯರಿಗೆ ತಾಯಿಯಾಗೋದು ಅಂದ್ರೆ ಸಂತಸದ ಕ್ಷಣ. ಹಾಗಾಗಿ ಕೆಲವು ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾಡಿ ಕುಟುಂಬ ನಿರ್ವಹಣೆಯತ್ತ ಮುಖ ಮಾಡುತ್ತಾರೆ. ಆದರೆ ಇನ್ನು ಕೆಲವರು ಮಕ್ಕಳಿರಲವ್ವಾ ಮನೆ ತುಂಬಾ ಎಂದು ಮಕ್ಕಳು ಮಾಡುತ್ತಾ ಕೂರುತ್ತಾರೆ. ಅಂತಹದೇ ಸುದ್ದಿಯೊಂದು ಇಲ್ಲಿದೆ. ಅಂದಹಾಗೆಯೇ ಈ ಮಹಿಳೆ 12 ವರ್ಷ ನಿರಂತರ ತಾಯ್ತನ ಪಡೆಯುತ್ತಲೇ ಬಂದಿದ್ದಾಳೆ. ಆದರೀಗ ಈ ದಂಪತಿಗೆ ಮಕ್ಕಳೆಷ್ಟು ಗೊತ್ತಾ?
ಈಕೆಯ ಹೆಸರು ಡೂಕ್​. ಲಾಸ್​ ವೇಗಸ್​ ಮೂಲದ ಈಕೆಗೆ 39 ವರ್ಷ. ಡೂಕ್​ 17 ವರ್ಷದವಳಾಗಿದ್ದಾಗ ಮೊದಲ ಬಾರಿಗೆ ತಾಯಿಯಾಗಿದ್ದಳು. 2001ರಿಂದ ಪ್ರಾರಂಭಿಸಿ 2012ರವರೆಗೆ ನಿರಂತರವಾಗಿ ಗರ್ಭವತಿಯಾಗುವ ಮೂಲಕ ಡೂಕ್​ ಮಕ್ಕಳನ್ನು ಪಡೆಯುತ್ತಾ ಬಂದಿದ್ದಾಳೆ. ಸದ್ಯ ಡೂಕ್​ 23 ವರ್ಷದಿಂದ ತನ್ನ ಮಕ್ಕಳು ಮತ್ತು ಗಂಡನೊಂದಿಗೆ ಸಂತಸದ ಜೀವನ ನಡೆಸುತ್ತಿದ್ದಾಳೆ. ಡೂಕ್​ ಈ ವಿಚಾರವನ್ನು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದು, 9 ಮಕ್ಕಳನ್ನು ಹೊಂದಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ಅಂದಹಾಗೆಯೇ ಡೂಕ್​ಗೆ 10 ವರ್ಷದ ಮಗುವಿನಂದ ಹಿಡಿದು 21 ವರ್ಷ ದವರೆಗಿನ ಮಕ್ಕಳನ್ನು ಹೊಂದಿದ್ದಾಳೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago