Latest

ಹೆಂಡತಿಯ ಅನೈತಿಕ ಸಂಬಂಧ ಹಾಗೂ ಪೊಲೀಸರ ಕಿರುಕುಳ, ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವಕ.

ಇತ್ತೀಚೆಷ್ಟೇ ಮದುವೆಯಾಗಿದ್ದ ಯುವ ಜೋಡಿ ಸುಖವಾಗಿ ಸಂಸಾರ ಮಾಡಬೇಕಿದ್ದ ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಮೂಲದ(ಕೋಟಿಲಿಂಗೇಶ್ವರ ನಗರ ನಿವಾಸಿ) ನಿಖಿಲ್ ಕುಂದಗೋಳ ಮತ್ತು (ಕೇಶ್ವಪೂರದ ನಿವಾಸಿ) ಪ್ರೀತಿ ಪೋಗಳಾಪೂರ್ ಎಂಬ ಯುವತಿ ಇತ್ತೀಚೆಷ್ಟೇ ವಿವಾಹವಾಗಿದ್ದರು ಮೊದಲಿಗೆ ನಿಖಿಲ್ ಹಾಗೂ ಪ್ರೀತಿ ಇಬ್ಬರು ತಕ್ಕ ಮಟ್ಟಿಗೆ ಸಂಸಾರ ಮಾಡುತ್ತಿದ್ದರು ದಿನ ಕಳೆದಂತೆ ನಿಖಿಲ್ ಕುಟುಂಬದಲ್ಲಿ ಪ್ರೀತಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವಿಚಾರ ಗೊತ್ತಾಗಿ ನಿಖಿಲ್ ಹಲವಾರು ಬಾರಿ ಹೆಂಡತಿ ಪ್ರೀತಿಗೆ ಬುದ್ಧಿವಾದ ಹೇಳಿದರೂ ಪ್ರೀತಿ ಯಾರ ಮಾತಿಗೂ ತಲೆ ಕೆಡಿಸಿಕೊಳ್ಳದೆ ಹಾಗೆಯೇ ತನ್ನ ಚಾಳಿಯನ್ನು ಮುಂದುವರೆಸಿದ್ದಳು ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೀತಿ ನಿಖಿಲ್ ನ ಮಾತಿಗೆ ಕೆಂಡಾಮಂಡಲ ಆಗಿ ತನ್ನ ತವರು ಮನೆಗೆ ಹೋಗಿದ್ದಳು ಹಾಗೂ ಪ್ರೀತಿ ಕೇಶ್ವಪೂರ್ ಪೊಲೀಸ್ ಠಾಣೆಗೆ ಹೋಗಿ ನನ್ನ ಗಂಡ ನಿಖಿಲ್ ಕುಂದಗೋಳ ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಪಿರ್ಯಾದಿ ನೀಡಿದ್ದಾಳೆ ನಂತರ ಕೇಶ್ವಪೂರ್ ಪೊಲೀಸ್ ಠಾಣೆಯ ಪೊಲೀಸರು ನಿಖಿಲ್ ನನ್ನು ವಿಚಾರಣೆಗೆ ಕೆಶ್ವಾಪೂರ್ ಪೊಲೀಸ್ ಠಾಣೆಗೆ ಕರೆಯಿಸಿ ನೀನು ಪ್ರೀತಿಗೆ ಏನೂ ಕಿರುಕುಳ ಕೊಡಬೇಡ ಕೊಟ್ಟರೆ ನಿನ್ನ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕಾಗಿತ್ತದೆ ಎಂದು ಆವಾಜ್ ಹಾಕಿದ್ದಾರೆ ಇದರಿಂದ ಮನನೊಂದ ನಿಖಿಲ್ ಮನೆಗೇ ಬಂದು ರಾತ್ರಿ ಮಲಗಿದ್ದ ಮುಂದೆ ಬೆಳಿಗ್ಗೆ ಆಗುವಷ್ಟರಲ್ಲಿ ಬೇಡರೂಮ್ ನ ಫ್ಯಾನ್ ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ನಮ್ಮ ಮಗ (ನಿಖಿಲ್ ಕುಂದಗೋಳ) ಪ್ರೀತಿ ಕುಟುಂಬಸ್ಥರು ಹಾಗೂ ಕೇಶ್ವಾಪೂರ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಾತೆನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ರವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಿಖಿಲನ ಕುಟುಂಬಸ್ಥರು ಗಂಭೀರವಾಗಿ ಆರೋಪಿಸುತ್ತಿದ್ದಾರೆ ಕುಟುಂಬದ ಕಲಹದ ಹಿನ್ನೆಲೆಯಲ್ಲಿ ನಿಖಿಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಪ್ರಕರಣ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಯಾಗಿ ನಿಖಿಲ್ ನ ಆತ್ಮಹತ್ಯೆಗೆ ಕಾರಣವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ನಿಖಿಲ್ ಕುಟುಂಬಸ್ಥರು ಹೇಳುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

3 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

7 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

7 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

7 hours ago