Latest

ಹೆಂಡತಿಯ ಅನೈತಿಕ ಸಂಬಂಧ ಹಾಗೂ ಪೊಲೀಸರ ಕಿರುಕುಳ, ಬೇಸತ್ತು ಆತ್ಮಹತ್ಯೆಗೆ ಶರಣಾದ ಯುವಕ.

ಇತ್ತೀಚೆಷ್ಟೇ ಮದುವೆಯಾಗಿದ್ದ ಯುವ ಜೋಡಿ ಸುಖವಾಗಿ ಸಂಸಾರ ಮಾಡಬೇಕಿದ್ದ ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಮೂಲದ(ಕೋಟಿಲಿಂಗೇಶ್ವರ ನಗರ ನಿವಾಸಿ) ನಿಖಿಲ್ ಕುಂದಗೋಳ ಮತ್ತು (ಕೇಶ್ವಪೂರದ ನಿವಾಸಿ) ಪ್ರೀತಿ ಪೋಗಳಾಪೂರ್ ಎಂಬ ಯುವತಿ ಇತ್ತೀಚೆಷ್ಟೇ ವಿವಾಹವಾಗಿದ್ದರು ಮೊದಲಿಗೆ ನಿಖಿಲ್ ಹಾಗೂ ಪ್ರೀತಿ ಇಬ್ಬರು ತಕ್ಕ ಮಟ್ಟಿಗೆ ಸಂಸಾರ ಮಾಡುತ್ತಿದ್ದರು ದಿನ ಕಳೆದಂತೆ ನಿಖಿಲ್ ಕುಟುಂಬದಲ್ಲಿ ಪ್ರೀತಿ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿರುವ ವಿಚಾರ ಗೊತ್ತಾಗಿ ನಿಖಿಲ್ ಹಲವಾರು ಬಾರಿ ಹೆಂಡತಿ ಪ್ರೀತಿಗೆ ಬುದ್ಧಿವಾದ ಹೇಳಿದರೂ ಪ್ರೀತಿ ಯಾರ ಮಾತಿಗೂ ತಲೆ ಕೆಡಿಸಿಕೊಳ್ಳದೆ ಹಾಗೆಯೇ ತನ್ನ ಚಾಳಿಯನ್ನು ಮುಂದುವರೆಸಿದ್ದಳು ಇದನ್ನೇ ಬಂಡವಾಳವಾಗಿಸಿಕೊಂಡ ಪ್ರೀತಿ ನಿಖಿಲ್ ನ ಮಾತಿಗೆ ಕೆಂಡಾಮಂಡಲ ಆಗಿ ತನ್ನ ತವರು ಮನೆಗೆ ಹೋಗಿದ್ದಳು ಹಾಗೂ ಪ್ರೀತಿ ಕೇಶ್ವಪೂರ್ ಪೊಲೀಸ್ ಠಾಣೆಗೆ ಹೋಗಿ ನನ್ನ ಗಂಡ ನಿಖಿಲ್ ಕುಂದಗೋಳ ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ಪಿರ್ಯಾದಿ ನೀಡಿದ್ದಾಳೆ ನಂತರ ಕೇಶ್ವಪೂರ್ ಪೊಲೀಸ್ ಠಾಣೆಯ ಪೊಲೀಸರು ನಿಖಿಲ್ ನನ್ನು ವಿಚಾರಣೆಗೆ ಕೆಶ್ವಾಪೂರ್ ಪೊಲೀಸ್ ಠಾಣೆಗೆ ಕರೆಯಿಸಿ ನೀನು ಪ್ರೀತಿಗೆ ಏನೂ ಕಿರುಕುಳ ಕೊಡಬೇಡ ಕೊಟ್ಟರೆ ನಿನ್ನ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕಾಗಿತ್ತದೆ ಎಂದು ಆವಾಜ್ ಹಾಕಿದ್ದಾರೆ ಇದರಿಂದ ಮನನೊಂದ ನಿಖಿಲ್ ಮನೆಗೇ ಬಂದು ರಾತ್ರಿ ಮಲಗಿದ್ದ ಮುಂದೆ ಬೆಳಿಗ್ಗೆ ಆಗುವಷ್ಟರಲ್ಲಿ ಬೇಡರೂಮ್ ನ ಫ್ಯಾನ್ ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ನಮ್ಮ ಮಗ (ನಿಖಿಲ್ ಕುಂದಗೋಳ) ಪ್ರೀತಿ ಕುಟುಂಬಸ್ಥರು ಹಾಗೂ ಕೇಶ್ವಾಪೂರ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಾತೆನಹಳ್ಳಿ ಹಾಗೂ ಎಎಸ್ಐ ಜಯಶ್ರೀ ಛಲವಾದಿ ರವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಿಖಿಲನ ಕುಟುಂಬಸ್ಥರು ಗಂಭೀರವಾಗಿ ಆರೋಪಿಸುತ್ತಿದ್ದಾರೆ ಕುಟುಂಬದ ಕಲಹದ ಹಿನ್ನೆಲೆಯಲ್ಲಿ ನಿಖಿಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಪ್ರಕರಣ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಯಾಗಿ ನಿಖಿಲ್ ನ ಆತ್ಮಹತ್ಯೆಗೆ ಕಾರಣವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ನಿಖಿಲ್ ಕುಟುಂಬಸ್ಥರು ಹೇಳುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

3 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

3 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

3 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

3 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

3 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

8 hours ago