ಮೈಕ್ರೋಪೈನಾನ್ಸ್ ಸಂಸ್ಥೆಗಳ ವಸೂಲಿಗಾರರ ಕಿರುಕುಳ ಸಹಿಸಲಾಗದೇ, ಕಿರುಕುಳಕ್ಕೆ ಬಲಿಯಾದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಒಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದ್ದು, ಲೋಹಿತ್ ಅಲಿಯಾಸ್ ನವೀನ್ (35) ಎಂಬ ಯುವಕ ಮೃತನಾಗಿದ್ದಾನೆ.
ಈತನಿಗೆ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಖಾಸಗಿ ಸಾಲದಾತರಿಂದ ಸಾಲಗಳು ನೀಡಲಾಗಿದ್ದವು. ಹೀಗೆ ಸಾಲ ವಸೂಲು ಮಾಡುವ ಪ್ರಕ್ರಿಯೆಯಲ್ಲಿ ಆತನು ಹತ್ತಿರವಿದ್ದ ಪ್ರಕೋಪ ಮತ್ತು ಹಿಂಸೆಗೊಳಗಾದನು. ತೀವ್ರ ಮಾನಸಿಕ ಒತ್ತಡದಿಂದಾಗಿ, ಅವರ ಹಿಂಸೆ ತಡೆಯಲು ಸಾಧ್ಯವಾಗದನು, ಅಂತಿಮವಾಗಿ ಆತ್ಮಹತ್ಯೆ ಮಾಡಿಕೊಂಡನು.
ಕಳೆದ ವಾರ ಸಾಲದ ವಸೂಲಿಗಾರರ ಕಿರುಕುಳದಿಂದ ನೋವು ಅನುಭವಿಸಿದ ಲೋಹಿತ್, ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದಿದ್ದರೂ ಯಾವುದೇ ಪರಿಹಾರ ದೊರಕಿರಲಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…