Latest

ಓವರ್ ಟೇಕ್ ಮಾಡಿದ್ದಕ್ಕೆ ಕೊಲೆಯಾದ ಯುವಕ

ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ಯಲ್ಲಾಪುರದಿಂದ ಹುನಷೆಟ್ಟಿ ಕೊಪ್ಪದ ಜಾತ್ರೆಗೆ ತೆರಳುವ ಸಂದರ್ಭದಲ್ಲಿ ಉಜ್ವಲ ಪ್ರಕಾಶ್ ಕಕ್ಕೇರಿಕರ್ ಇವರು ತನ್ನ ಅಣ್ಣ ಪ್ರಜ್ವಲ್ ಮತ್ತು ತಂದೆ ಹಾಗೂ ತನ್ನ ಗೆಳೆಯ ವೆಲೆಸ್ಟಿನ್ ಇವರೊಂದಿಗೆ ದಿನಾಂಕ ೨೪ ೨ ೨೦೩೪ ರಂದು ತನ್ನ ಮೋಟಾರ್ ಸೈಕಲ್ ನಲ್ಲಿ ಯಲ್ಲಾಪುರದಿಂದ ಹುಣಶೆಟ್ಟಿಕೊಪ್ಪ ಜಾತ್ರೆಗೆ ಹೋಗುತ್ತಾ ಕುಚಗಾಂವ್ ದಾಟಿ ಸ್ವಲ್ಪ ಮುಂದೆ ಹೋರಟಾಗ ಆರೋಪಿಯು ಮೋಟಾರ್ ಸೈಕಲ್ ನ್ನು ಹಿಂದಿಕ್ಕಿ ಮುಂದೆ ಹೊರಟಾಗ ಉಜ್ವಲನ ಬೈಕ್ ನ್ನು ಹಿಂದೆ ಹಾಕಿ ಕೂಗುತ್ತಾ ಮುಂದೆ ಹೋಗಿದ್ದು ನಂತರ ಉಜ್ವಲ ನು ಅವರನ್ನು ಹಿಂದಿಕ್ಕಿ ಮುಂದಕ್ಕೆ ಹೋಗಿ ಹುಣಶೆಟ್ಟಿಕೊಪ್ಪದ ಚರ್ಚ ಹತ್ತಿರ ತಲುಪಿ ಮೋಟಾರ್ ಸೈಕಲ್ ನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದಾಗ ಇಬ್ಬರು ಆರೋಪಿತರು ಕಾರ್ ನಲ್ಲಿ ಮತ್ತೆ ಇಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಉಜ್ವಲ್, ಪ್ರಜ್ವಲ್ , ಪ್ರಕಾಶ್ ಹಾಗೂ ವೆಲೆಸ್ಟಿನ್ ಅವರಿಗೆ ರಾತ್ರೆ ೯ ಗಂಟೆಗೆ ಅಡ್ಡಗಟ್ಟಿ ತಡೆದು ಉಜ್ವಲನ ಅಣ್ಣನಿಗೆ ಹತ್ತಿರದ ಶಾಲೆಯ ಹತ್ತಿರ ಕರೆದುಕೊಂಡು ಹೋಗಿ ಅವಾಚ್ಯವಾಗಿ ಬೈದು ಎಲ್ಲರೂ ಸೇರಿ ಕೈಯಿಂದ ಮೈಮೇಲೆ ಹೊಡೆದರು . ಅವರ ಪೈಕಿ ಸಾಣಾ ಮರಾಠಿ ಎಂಬುವವನು ಪ್ರಜ್ವಲನಿಗೆ ಬಲವಾಗಿ ಕೆನ್ನೆ ಮೇಲೆ ಹೊಡೆದು ಎಳೆದಾಡುತ್ತಿರುವುದನ್ನು ಉಜ್ವಲನು ನೋಡಿ ಅವನು ಮತ್ತು ಅವನ ಗೆಳೆಯ ಬಿಡಿಸಲು ಮುಂದಾದಾಗ ಇವರಿಗೂ ಇದೆ ಗತಿ ಕಾಣಿಸುತ್ತೇನೆ ಎಂದು ಬೆದರಿಕೆ ಹಾಕಿ ಹೋಗಿದ್ದಾರೆ . ನಂತರ ಪ್ರಜ್ವಲನನ್ನು ಆಂಬುಲೆನ್ಸ ಲ್ಲಿ ಯಲ್ಲಾಪುರ ಸರ್ಕಾರಿ ಆಸ್ಪತ್ತ್ರೆಗೆ ಕರೆದುಕೊಂಡು ಬಂದಾಗ ಅವನನ್ನು ಪರೀಕ್ಷಿಸಿದ. ವೈದ್ಯರು ಪ್ರಜ್ವಲನು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ .ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ :ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

20 minutes ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago