ಕೋರಮಂಗಲದ ಲೇಡಿಸ್ ಪಿಜಿಯಲ್ಲಿ ತಂಗಿದ್ದ ಬಿಹಾರ ಮೂಲದ ಕೃತಿ ಕುಮಾರಿ(24) ಕತ್ತು ಕೊಯ್ದು ದುಷ್ಕರ್ಮಿಯೊಬ್ಬ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬುಧವಾರ ರಾತ್ರಿ ಲೇಡಿಸ್ ಪಿಜಿಯ ಮೂರನೇ ಮಹಡಿಯಲ್ಲಿದ್ದ ಯುವತಿಯ ಕೊಠಡಿಗೆ ನುಗ್ಗಿದ ಯುವಕ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದು, ಪಿಜಿಗೆ ಭದ್ರತಾ ಸಿಬ್ಬಂದಿ ನೇಮಕ ಮಾಡದ ಲೋಪವನ್ನು ಬಳಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಜಿಯಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದ್ದು, ಕೊಲೆ ಮಾಡಿದ ಯುವಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…