ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ ಮತ್ತು ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ನಿತಿನ್ ಗಡ್ಕರಿ ಶುಕ್ರವಾರ ಜುಲೈ 26ರಂದು ಹೇಳಿದರು. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ ಎಂದು ಹೇಳಿದರು.
ಇದನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಮಾತ್ರ ಮಾಡಲಾಗುತ್ತದೆ. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ ಮತ್ತು ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ. ಈ ಮೊದಲು ಮುಂಬೈನಿಂದ ಪುಣೆಗೆ ಪ್ರಯಾಣಿಸಲು 9 ಗಂಟೆಗಳು ತೆಗೆದುಕೊಳ್ಳುತ್ತಿತ್ತು, ಈಗ ಅದು 2 ಗಂಟೆಗಳಿಗೆ ಇಳಿದಿದೆ” ಎಂದು ನಿತಿನ್ ಗಡ್ಕರಿ ಹೇಳಿದರು.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…