ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ ಮತ್ತು ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ನಿತಿನ್ ಗಡ್ಕರಿ ಶುಕ್ರವಾರ ಜುಲೈ 26ರಂದು ಹೇಳಿದರು. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ ಎಂದು ಹೇಳಿದರು.
ಇದನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಮಾತ್ರ ಮಾಡಲಾಗುತ್ತದೆ. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ ಮತ್ತು ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ. ಈ ಮೊದಲು ಮುಂಬೈನಿಂದ ಪುಣೆಗೆ ಪ್ರಯಾಣಿಸಲು 9 ಗಂಟೆಗಳು ತೆಗೆದುಕೊಳ್ಳುತ್ತಿತ್ತು, ಈಗ ಅದು 2 ಗಂಟೆಗಳಿಗೆ ಇಳಿದಿದೆ” ಎಂದು ನಿತಿನ್ ಗಡ್ಕರಿ ಹೇಳಿದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…