ದಿ 1/10/2022 ರಂದು ಬೆಳಗಿನ ಜಾವ KA 47/1207 ಈ ನಂಬರಿನ ಪ್ಯಾಸೆಂಜರ್ ಟೆಂಪೋ ಅನಂತವಾಡಿಯಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿರುತ್ತದೆ. ಈ ಟೆಂಪೋ ಚಾಲಕ (ರಾಮಚಂದ್ರ ಗೌಡ) ರಸ್ತೆ ಮಧ್ಯದಲ್ಲಿ ಕೈ ಮಾಡಿದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿರುವಾಗ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ತೆರನಮಕ್ಕಿ ಹೆದ್ದಾರಿ ಪಕ್ಕದಲ್ಲಿ ಒಬ್ಬ ಮಹಿಳಾ ಪ್ಯಾಸೆಂಜರರನ್ನು ಟೆಂಪೋದಲ್ಲಿ ಹತ್ತಿಸಿಕೊಂಡು ನಿಧಾನವಾಗಿ ಟೆಂಪೋ ಚಲಾಯಿಸುತ್ತಿರುವಾಗ ಅದೇ ಮಾರ್ಗದಲ್ಲಿ ಅನಂತವಾಡಿಯಿಂದ ಭಟ್ಕಳ ಕಡೆ ತೆರಳುತ್ತಿದ್ದ k s r t c ಬಸ್ಸ್ ನಂಬರ್ KA 01/F9088 ಈ ಬಸ್ ಚಾಲಕ (ಪ್ರಸಾದ ಯು ಬಂಗೇರ) ಈತನು k s r t c ಬಸ್ಸನ್ನು ಅತಿವೇಗವಾಗಿ ನಿರ್ಲಕ್ಷತನದಿಂದ ಬಸ್ ಚಲಾಯಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದ ಸದರಿ ಟೆಂಪೋಗೆ ಹಿಂದಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಪ್ಯಾಸೆಂಜರ್ ಟೆಂಪೋದಲ್ಲಿನ 19 ಜನರಿಗೆ ಹಾಗೂ k s r t c ಬಸ್ಸಿನಲ್ಲಿದ್ದ ಒಬ್ಬ ಮಹಿಳಾ ಪ್ರಯಾಣಿಕರಿಗೆ ಗಾಯ. ಹಾಗೂ ಸದರಿ ಟೆಂಪೋ ಚಾಲಕ ರಾಮಚಂದ್ರ ರವರು ಕೂಡಲೇ ಮುರ್ಡೇಶ್ವರ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ದೂರು ದಾಖಲಿಸುತ್ತಾರೆ . ವಿಷಯ ತಿಳಿದ ಮುರ್ಡೇಶ್ವರ ಪೋಲಿಸ ಠಾಣೆಯ ಕಾನೂನು ಮತ್ತು ಸೂ ವ್ಯವಸ್ತೆಯ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪರಮಾನಂದ ಬಿ ಕುಮಾರ್ ರವರು ದೂರು ದಾಖಲಿಸಿಕೊಂದು ಕಾನೂನು ಕ್ರಮ ಜರುಗಿಸಿದ್ದಾರೆ ..
ವರದಿ: ಶ್ರೀಪಾದ್ ಹೆಗಡೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…