Latest

k.s r.t.c ಬಸ್ಸ್ ಚಾಲಕನ ಅಜಾಗುರುಕತೆಯಿಂದ ಅಪಘಾತ ಮತ್ತು 20 ಜನ ಪ್ರಯಾಣಿಕರಿಗೆ ಗಾಯ

ದಿ 1/10/2022 ರಂದು ಬೆಳಗಿನ ಜಾವ KA 47/1207 ಈ ನಂಬರಿನ ಪ್ಯಾಸೆಂಜರ್ ಟೆಂಪೋ ಅನಂತವಾಡಿಯಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿರುತ್ತದೆ. ಈ ಟೆಂಪೋ ಚಾಲಕ (ರಾಮಚಂದ್ರ ಗೌಡ) ರಸ್ತೆ ಮಧ್ಯದಲ್ಲಿ ಕೈ ಮಾಡಿದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿರುವಾಗ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ತೆರನಮಕ್ಕಿ ಹೆದ್ದಾರಿ ಪಕ್ಕದಲ್ಲಿ ಒಬ್ಬ ಮಹಿಳಾ ಪ್ಯಾಸೆಂಜರರನ್ನು ಟೆಂಪೋದಲ್ಲಿ ಹತ್ತಿಸಿಕೊಂಡು ನಿಧಾನವಾಗಿ ಟೆಂಪೋ ಚಲಾಯಿಸುತ್ತಿರುವಾಗ ಅದೇ ಮಾರ್ಗದಲ್ಲಿ ಅನಂತವಾಡಿಯಿಂದ ಭಟ್ಕಳ ಕಡೆ ತೆರಳುತ್ತಿದ್ದ k s r t c ಬಸ್ಸ್ ನಂಬರ್ KA 01/F9088 ಈ ಬಸ್ ಚಾಲಕ (ಪ್ರಸಾದ ಯು ಬಂಗೇರ) ಈತನು k s r t c ಬಸ್ಸನ್ನು ಅತಿವೇಗವಾಗಿ ನಿರ್ಲಕ್ಷತನದಿಂದ ಬಸ್ ಚಲಾಯಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದ ಸದರಿ ಟೆಂಪೋಗೆ ಹಿಂದಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಪ್ಯಾಸೆಂಜರ್ ಟೆಂಪೋದಲ್ಲಿನ 19 ಜನರಿಗೆ ಹಾಗೂ k s r t c ಬಸ್ಸಿನಲ್ಲಿದ್ದ ಒಬ್ಬ ಮಹಿಳಾ ಪ್ರಯಾಣಿಕರಿಗೆ ಗಾಯ. ಹಾಗೂ ಸದರಿ ಟೆಂಪೋ ಚಾಲಕ ರಾಮಚಂದ್ರ ರವರು ಕೂಡಲೇ ಮುರ್ಡೇಶ್ವರ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ದೂರು ದಾಖಲಿಸುತ್ತಾರೆ . ವಿಷಯ ತಿಳಿದ ಮುರ್ಡೇಶ್ವರ ಪೋಲಿಸ ಠಾಣೆಯ ಕಾನೂನು ಮತ್ತು ಸೂ ವ್ಯವಸ್ತೆಯ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪರಮಾನಂದ ಬಿ ಕುಮಾರ್ ರವರು ದೂರು ದಾಖಲಿಸಿಕೊಂದು ಕಾನೂನು ಕ್ರಮ ಜರುಗಿಸಿದ್ದಾರೆ ..

ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

6 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

6 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

6 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

7 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

7 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

12 hours ago