ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್ ಡೇ ಸೆಲೆಬ್ರೆಟ್ ಮಾಡಿದರು. ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.
ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…