ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್ ಡೇ ಸೆಲೆಬ್ರೆಟ್ ಮಾಡಿದರು.
ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.
ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…