ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಅಭಿನಯಿಸಿರುವ ನಟಿ ಯಮುನಾ 12 ವರ್ಷಗಳ ಹಿಂದೆ ದೊಡ್ಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬೆಂಗಳೂರಿನ ಐಷಾರಾಮಿ ಹೋಟೆಲ್ನಲ್ಲಿ ನಾಲ್ಕು ಮಹಡಿಗಳನ್ನು ಬಾಡಿಗೆ ಪಡೆದುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಪೊಲೀಸರು ರೇಡ್ ಮಾಡಿ, ನಟಿ ಯಮುನಾರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯಲ್ಲಿ ನಾನು ನಿರಪರಾಧಿ ಎಂದು ಸಾಬೀತು ಮಾಡಿದ್ದರೂ, ಜನರು ಪದೆ ಪದೇ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟಾರ್ಗೆಟ್ ಮಾಡುತ್ತಿರುವುದು ತಪ್ಪು ಎಂದು ಹೇಳಿಕೊಂಡಿದ್ದಾರೆ.
‘ಎಲ್ಲರಿಗೂ ನಮಸ್ಕಾರ. ಜೀವನದಲ್ಲಿ ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ಕಾಡುತ್ತಿರುವುದು ಒಂದೇ ನೋವು. ಇಷ್ಟು ವರ್ಷವಾದರೂ ಆ ನೋವು ನನ್ನಲ್ಲಿ ಉಳಿದು ಬಿಟ್ಟಿದೆ. ಪದೇ ಪದೇ ನೋವಾಗಲು ಕಾರಣ ಸೋಷಿಯಲ್ ಮೀಡಿಯಾ. ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಆ ಸಮಸ್ಯೆಯಲ್ಲಿ ಹೇಗೆ ಸಿಲುಕಿಕೊಂಡೆ ಎಂದು ಈಗಾಗಲೇ ಅನೇಕ ಸಂದರ್ಶನದಲ್ಲಿ ಹೇಳಿಕೊಂಡು, ನಾನಾ ರೀತಿಯಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,’ ಎಂದು ವಿಡಿಯೋದಲ್ಲಿ ಯಮುನಾ ನೋವು ತೋಡಿಕೊಂಡಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…