ಸಾಲ ಕೊಡ್ತೀನಿ ಅಂತ ಕರೆಸಿ ಸಕ್ರಪ್ಪ ಲಮಾಣಿ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ್ದರು. ಕೊಲೆಗಾರರಿಗೆ ಸ್ಕೆಚ್ ಹಾಕಿ ಕೊಟ್ಟಿದ್ದು ಆತನ ಹೆಂಡತಿ.
ಮಗಳು ಕೊಲೆ ಮಾಡಿಸಿದ್ರೆ ಚಿಕ್ಕಪ್ಪನಾದವನು ಸಕ್ರಪ್ಪ ಲಮಾಣಿಯ ದೇಹಕ್ಕೆ ಬೆಂಕಿ ಇಟ್ಟಿದ್ದ. ಕೊಲೆ ಮಾಡಿದ ಮರುದಿನ ಶವವನ್ನು ಟೈರ್ ಹಾಕಿ ಸುಟ್ಟು ಹಾಕಿ ಗುರುತೇ ಸಿಗದಂತೆ ಮಾಡಿದ್ದರು. ಆ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಸಿಕ್ಕಿದ್ದು ರೋಚಕ ಟ್ವಿಸ್ಟ್ಗಳು.
ಕಾಲಿಗೆ ಆಗಿದ್ದ ಗಾಯ ನೋಡಿ ಕೊಲೆಯಾದ ವ್ಯಕ್ತಿ ಸಕ್ರಪ್ಪ ಎಂದು ಕುಟುಂಬಸ್ಥರು ಗುರುತು ಹಿಡಿದಿದ್ರು. ಮೃತ ಪಟ್ಟ ವ್ಯಕ್ತಿ ಸಕ್ರಪ್ಪ ಅಂತ ಖಚಿತವಾದ ಮೇಲೆ ಪೊಲೀಸರಿಗೆ ಕೊಲೆಗಡುಕರ ಪತ್ತೆ ದಾರಿ ಬಹಳ ಸುಲಭ ಆಗಿ ಬಿಡ್ತು. ಸಕ್ರಪ್ಪನಿಗೆ ಗ್ರಾಮದಲ್ಲಿ ಯಾರಾದ್ರೂ ಶತ್ರುಗಳಿದ್ದಾರ ಅಂತ ಪೊಲೀಸರು ಮಾಹಿತಿ ಪಡೆಯಲು ಮುಂದಾಗುತ್ತಾರೆ. ಆ ಮಾಹಿತಿಯನ್ನ ಆಧರಿಸಿ ಇಬ್ಬರನ್ನ ಎತ್ತಾಕೊಂಡು ಬಂದಾಗಲೇ ಗೊತ್ತಾಗಿದ್ದು ಅವನ ಕಥೆ ಮುಗಿಸಿದವರಲ್ಲಿ ಆತನ ಹೆಂಡತಿ ಕೂಡ ಒಬ್ಬಳು ಅನ್ನೋದು.
ಈ ಘಟನೆ ಹಾವೇರಿಯಲ್ಲಿ ನಡೆದಿದ್ದು ಕೊಲೆ ಮಾಡಿದವರುನು ಹಾಗೂ ಅನೈತಿಕ ಸಂಬಂಧಕ್ಕೆ ಅಡ್ಡವಾಗಿದ್ದ ಗಂಡನನ್ನು ಕೊಲೆ ಮಾಡಿಸಿದ ಹೆಂಡತಿಯನ್ನು ಪೊಲೀಸರು ಜೈಲಿಗೆ ಹಟ್ಟಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…