Latest

ಅನೈತಿಕ ಸಂಬಂಧಕ್ಕೆ ಅಡ್ಡವಾದ ಗಂಡನನ್ನು ಹತ್ಯೆಗೈದ ಐನಾತಿ ಹೆಂಡತಿ.

ಸಾಲ ಕೊಡ್ತೀನಿ ಅಂತ ಕರೆಸಿ ಸಕ್ರಪ್ಪ ಲಮಾಣಿ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ್ದರು. ಕೊಲೆಗಾರರಿಗೆ ಸ್ಕೆಚ್‌ ಹಾಕಿ ಕೊಟ್ಟಿದ್ದು ಆತನ ಹೆಂಡತಿ.
ಮಗಳು ಕೊಲೆ ಮಾಡಿಸಿದ್ರೆ ಚಿಕ್ಕಪ್ಪನಾದವನು ಸಕ್ರಪ್ಪ ಲಮಾಣಿಯ ದೇಹಕ್ಕೆ ಬೆಂಕಿ ಇಟ್ಟಿದ್ದ. ಕೊಲೆ ಮಾಡಿದ ಮರುದಿನ ಶವವನ್ನು ಟೈರ್‌ ಹಾಕಿ ಸುಟ್ಟು ಹಾಕಿ ಗುರುತೇ ಸಿಗದಂತೆ ಮಾಡಿದ್ದರು. ಆ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಸಿಕ್ಕಿದ್ದು ರೋಚಕ ಟ್ವಿಸ್ಟ್‌ಗಳು.
ಕಾಲಿಗೆ ಆಗಿದ್ದ ಗಾಯ ನೋಡಿ ಕೊಲೆಯಾದ ವ್ಯಕ್ತಿ ಸಕ್ರಪ್ಪ ಎಂದು ಕುಟುಂಬಸ್ಥರು ಗುರುತು ಹಿಡಿದಿದ್ರು. ಮೃತ ಪಟ್ಟ ವ್ಯಕ್ತಿ ಸಕ್ರಪ್ಪ ಅಂತ ಖಚಿತವಾದ ಮೇಲೆ ಪೊಲೀಸರಿಗೆ ಕೊಲೆಗಡುಕರ ಪತ್ತೆ ದಾರಿ ಬಹಳ ಸುಲಭ ಆಗಿ ಬಿಡ್ತು. ಸಕ್ರಪ್ಪನಿಗೆ ಗ್ರಾಮದಲ್ಲಿ ಯಾರಾದ್ರೂ ಶತ್ರುಗಳಿದ್ದಾರ ಅಂತ ಪೊಲೀಸರು ಮಾಹಿತಿ ಪಡೆಯಲು ಮುಂದಾಗುತ್ತಾರೆ. ಆ ಮಾಹಿತಿಯನ್ನ ಆಧರಿಸಿ ಇಬ್ಬರನ್ನ ಎತ್ತಾಕೊಂಡು ಬಂದಾಗಲೇ ಗೊತ್ತಾಗಿದ್ದು ಅವನ ಕಥೆ ಮುಗಿಸಿದವರಲ್ಲಿ ಆತನ ಹೆಂಡತಿ ಕೂಡ ಒಬ್ಬಳು ಅನ್ನೋದು.

ಈ ಘಟನೆ ಹಾವೇರಿಯಲ್ಲಿ ನಡೆದಿದ್ದು ಕೊಲೆ ಮಾಡಿದವರುನು ಹಾಗೂ ಅನೈತಿಕ ಸಂಬಂಧಕ್ಕೆ ಅಡ್ಡವಾಗಿದ್ದ ಗಂಡನನ್ನು ಕೊಲೆ ಮಾಡಿಸಿದ ಹೆಂಡತಿಯನ್ನು ಪೊಲೀಸರು ಜೈಲಿಗೆ ಹಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

2 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

3 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

3 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

3 hours ago