ಸಾಲ ಕೊಡ್ತೀನಿ ಅಂತ ಕರೆಸಿ ಸಕ್ರಪ್ಪ ಲಮಾಣಿ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ್ದರು. ಕೊಲೆಗಾರರಿಗೆ ಸ್ಕೆಚ್ ಹಾಕಿ ಕೊಟ್ಟಿದ್ದು ಆತನ ಹೆಂಡತಿ.
ಮಗಳು ಕೊಲೆ ಮಾಡಿಸಿದ್ರೆ ಚಿಕ್ಕಪ್ಪನಾದವನು ಸಕ್ರಪ್ಪ ಲಮಾಣಿಯ ದೇಹಕ್ಕೆ ಬೆಂಕಿ ಇಟ್ಟಿದ್ದ. ಕೊಲೆ ಮಾಡಿದ ಮರುದಿನ ಶವವನ್ನು ಟೈರ್ ಹಾಕಿ ಸುಟ್ಟು ಹಾಕಿ ಗುರುತೇ ಸಿಗದಂತೆ ಮಾಡಿದ್ದರು. ಆ ಕೊಲೆಯ ಬೆನ್ನು ಬಿದ್ದ ಪೊಲೀಸರಿಗೆ ಸಿಕ್ಕಿದ್ದು ರೋಚಕ ಟ್ವಿಸ್ಟ್ಗಳು.
ಕಾಲಿಗೆ ಆಗಿದ್ದ ಗಾಯ ನೋಡಿ ಕೊಲೆಯಾದ ವ್ಯಕ್ತಿ ಸಕ್ರಪ್ಪ ಎಂದು ಕುಟುಂಬಸ್ಥರು ಗುರುತು ಹಿಡಿದಿದ್ರು. ಮೃತ ಪಟ್ಟ ವ್ಯಕ್ತಿ ಸಕ್ರಪ್ಪ ಅಂತ ಖಚಿತವಾದ ಮೇಲೆ ಪೊಲೀಸರಿಗೆ ಕೊಲೆಗಡುಕರ ಪತ್ತೆ ದಾರಿ ಬಹಳ ಸುಲಭ ಆಗಿ ಬಿಡ್ತು. ಸಕ್ರಪ್ಪನಿಗೆ ಗ್ರಾಮದಲ್ಲಿ ಯಾರಾದ್ರೂ ಶತ್ರುಗಳಿದ್ದಾರ ಅಂತ ಪೊಲೀಸರು ಮಾಹಿತಿ ಪಡೆಯಲು ಮುಂದಾಗುತ್ತಾರೆ. ಆ ಮಾಹಿತಿಯನ್ನ ಆಧರಿಸಿ ಇಬ್ಬರನ್ನ ಎತ್ತಾಕೊಂಡು ಬಂದಾಗಲೇ ಗೊತ್ತಾಗಿದ್ದು ಅವನ ಕಥೆ ಮುಗಿಸಿದವರಲ್ಲಿ ಆತನ ಹೆಂಡತಿ ಕೂಡ ಒಬ್ಬಳು ಅನ್ನೋದು.
ಈ ಘಟನೆ ಹಾವೇರಿಯಲ್ಲಿ ನಡೆದಿದ್ದು ಕೊಲೆ ಮಾಡಿದವರುನು ಹಾಗೂ ಅನೈತಿಕ ಸಂಬಂಧಕ್ಕೆ ಅಡ್ಡವಾಗಿದ್ದ ಗಂಡನನ್ನು ಕೊಲೆ ಮಾಡಿಸಿದ ಹೆಂಡತಿಯನ್ನು ಪೊಲೀಸರು ಜೈಲಿಗೆ ಹಟ್ಟಿದ್ದಾರೆ.
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…