ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…