ಆಳಂದ : 2021ನೇ ಸಾಲಿನ ನವಂಬರ ತಿಂಗಳಲ್ಲಿ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಕೃಷ್ಣ ಲಾಡ್ಜಿನಲ್ಲಿ 10,70,000 ರೂಪಾಯಿಗಳ ಬೆಲೆಯುಳ್ಳ ಬಂಗಾರ,ಹಣ ಮತ್ತು ರಾಡೊ ಕಂಪನಿ ಕೈಯಲ್ಲಿನ ಗಡಿಯಾರ ಕಳ್ಳತನ ಮಾಡಿಕೊಂಡು ಹೋಗಿದ್ದರು ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾಪಂತ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವೀಂದ್ರ ಶಿರೂರ ಇವರ ನೇತೃತ್ವದಲ್ಲಿ ಬಾಸು ಚೌವ್ಹಾಣ ಸಿಪಿಐ ಆಳಂದ ಪಿ ಎಸ್ ಐ ತಂಡವನ್ನು ರಚಿಸಿ ಖಚಿತ ಬಾತ್ಮಿ ಮೇರೆಗೆ ಇಂದು ಸದರಿ ಪ್ರಕರಣದಲ್ಲಿ ಆರೋಪಿಯಾದ ವಾಹಿದ ಅಲಿ ಡಾಬರ್ಬಾದ್ ಕ್ರಾಸ್ ಕಲಬುರಗಿ ಹತ್ತಿರ ಆತನನ್ನು ಪತ್ತೆ ಮಾಡಿ 140 ಗ್ರಾಂ ಬಂಗಾರದ ಆಭರಣಗಳು ಒಂದು ಕೈಗಡಿಯಾರ ಮೂರು ಮೊಬೈಲ್ ಗಳು ಹಾಗೂ ಒಂದು ಟ್ಯಾಬ್ ಹೀಗೆ ಒಟ್ಟು 8,00,000 ನಗ್ದುವುಗಳನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವರದಿ: ಗುರಯ್ಯ ಸ್ವಾಮಿ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…